ಭಾನುವಾರ, 11 ಜನವರಿ 2026
×
ADVERTISEMENT
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ

ಸುದ್ದಿ

ADVERTISEMENT

ಇರಾನ್ ಜನರ ಸ್ವಾತಂತ್ರ್ಯ ಹೋರಾಟಕ್ಕೆ ನಮ್ಮ ಬೆಂಬಲವಿದೆ: ಇಸ್ರೇಲ್

Israel Iran Statement: ಇರಾನ್‌ನಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಆರಂಭವಾದ ಜನಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರತೆಗೊಳ್ಳುತ್ತಿದೆ. ಈ ಹೋರಾಟಕ್ಕೆ ಇಸ್ರೇಲ್‌ ಬೆಂಬಲ ವ್ಯಕ್ತಪಡಿಸಿದೆ ಎಂದು ಗಿಡಿಯಾನ್ ಸಾರ್ ಹೇಳಿದ್ದಾರೆ.
Last Updated 11 ಜನವರಿ 2026, 13:33 IST
ಇರಾನ್ ಜನರ ಸ್ವಾತಂತ್ರ್ಯ ಹೋರಾಟಕ್ಕೆ ನಮ್ಮ ಬೆಂಬಲವಿದೆ: ಇಸ್ರೇಲ್

Politics: ತಮಿಳುನಾಡಿನಲ್ಲಿ ಅಧಿಕಾರ ಹಂಚಿಕೆಗೆ ಕಾಂಗ್ರೆಸ್‌ ಪಟ್ಟು; ಡಿಎಂಕೆ ನಕಾರ

DMK Alliance: ದಿಂಡಿಗಲ್‌ನಲ್ಲಿ ಕಾಂಗ್ರೆಸ್‌ ಅಧಿಕಾರ ಹಂಚಿಕೆಗೆ ಒತ್ತಾಯಿಸಿರುವುದನ್ನು ಡಿಎಂಕೆ ತಿರಸ್ಕರಿಸಿದೆ. ತಮಿಳುನಾಡಿನಲ್ಲಿ ಮೈತ್ರಿ ಸರ್ಕಾರಕ್ಕೆ ಅವಕಾಶವಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
Last Updated 11 ಜನವರಿ 2026, 12:54 IST
Politics: ತಮಿಳುನಾಡಿನಲ್ಲಿ ಅಧಿಕಾರ ಹಂಚಿಕೆಗೆ ಕಾಂಗ್ರೆಸ್‌ ಪಟ್ಟು; ಡಿಎಂಕೆ ನಕಾರ

ಪ.ಬಂಗಾಳದಲ್ಲಿ ಕೆಲಸದ ಒತ್ತಡದಿಂದ ಬಿಎಲ್‌ಒ ಆತ್ಮಹತ್ಯೆ: ಕುಟುಂಬಸ್ಥರ ಆರೋಪ

Work Pressure: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಬೂತ್ ಮಟ್ಟದ ಅಧಿಕಾರಿಯೊಬ್ಬರು (ಬಿಎಲ್‌ಒ) ಶಾಲೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Last Updated 11 ಜನವರಿ 2026, 11:11 IST
ಪ.ಬಂಗಾಳದಲ್ಲಿ ಕೆಲಸದ ಒತ್ತಡದಿಂದ ಬಿಎಲ್‌ಒ ಆತ್ಮಹತ್ಯೆ: ಕುಟುಂಬಸ್ಥರ ಆರೋಪ

ಶಬರಿಮಲೆ ಚಿನ್ನ ಕಳವು ಪ್ರಕರಣ: ತಟಸ್ಥ ತನಿಖೆಗೆ ಅಮಿತ್ ಶಾ ಒತ್ತಾಯ

Amit Shah Kerala Visit: ಶಬರಿಮಲೆ ಅಯ್ಯಪ್ಪ ದೇಗುಲದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಟಸ್ಥ ಸಂಸ್ಥೆಯಿಂದ ತನಿಖೆಗೆ ಒತ್ತಾಯಿಸಿದ್ದಾರೆ.
Last Updated 11 ಜನವರಿ 2026, 10:43 IST
ಶಬರಿಮಲೆ ಚಿನ್ನ ಕಳವು ಪ್ರಕರಣ: ತಟಸ್ಥ ತನಿಖೆಗೆ ಅಮಿತ್ ಶಾ ಒತ್ತಾಯ

ಸರ್ಕಾರಿ ನೌಕರಿಯ ಮೀಸಲಾತಿಗಾಗಿ ನಕಲಿ ಅಂಗವೈಕಲ್ಯ ಪ್ರಮಾಣಪತ್ರ ನೀಡಿದ ಮಹಿಳೆ

Government Job Scam: ಸರ್ಕಾರಿ ನೌಕರಿಗಾಗಿ 26 ವರ್ಷದ ಮಹಿಳೆಯೊಬ್ಬರು ನಕಲಿ ಅಂಗವೈಕಲ್ಯ ಪ್ರಮಾಣಪತ್ರ ನೀಡಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ ಜರುಗಿದೆ. ಆ ಮೂಲಕ ಅವರು ಉದ್ಯೋಗ ಕೂಡ ಪಡೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 11 ಜನವರಿ 2026, 10:24 IST
ಸರ್ಕಾರಿ ನೌಕರಿಯ ಮೀಸಲಾತಿಗಾಗಿ ನಕಲಿ ಅಂಗವೈಕಲ್ಯ ಪ್ರಮಾಣಪತ್ರ ನೀಡಿದ ಮಹಿಳೆ

ಮಹಾರಾಷ್ಟ್ರದಲ್ಲಿ ಡಿಸಿಎಂ ಶಿಂದೆ ಅಕ್ರಮ ಹಣ ಸಂಪಾದನೆ; ಕಾಂಗ್ರೆಸ್ ಆರೋಪ

Maharashtra Politics: ಅಕ್ರಮ ವ್ಯವಹಾರ ಮತ್ತು ಭ್ರಷ್ಟಾಚಾರದ ಮೂಲಕ ಉಪಮುಖ್ಯಮಂತ್ರಿ ಏಕನಾಥ ಶಿಂದೆ ವ್ಯಾಪಕ ಹಣ ಸಂಪಾದಿಸುತ್ತಿದ್ದಾರೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ಹರ್ಷವರ್ಧನ್ ಸಪ್ಕಾಲ್‌ ಆರೋಪಿಸಿದ್ದಾರೆ.
Last Updated 11 ಜನವರಿ 2026, 10:03 IST
ಮಹಾರಾಷ್ಟ್ರದಲ್ಲಿ ಡಿಸಿಎಂ ಶಿಂದೆ ಅಕ್ರಮ ಹಣ ಸಂಪಾದನೆ; ಕಾಂಗ್ರೆಸ್ ಆರೋಪ

ಕರ್ನಾಟಕದ ಮೇಜರ್ ಸ್ವಾತಿ ಶಾಂತ ಕುಮಾರ್‌ಗೆ ವಿಶ್ವಸಂಸ್ಥೆ ಪ್ರಶಸ್ತಿಯ ಗರಿ

Women Peacekeeper Award: ಬೆಂಗಳೂರು ಮೂಲದ ಭಾರತೀಯ ಸೇನಾಧಿಕಾರಿ ಮೇಜರ್ ಸ್ವಾತಿ ಶಾಂತ ಕುಮಾರ್ ಅವರಿಗೆ ವಿಶ್ವಸಂಸ್ಥೆಯು ಕೊಡಮಾಡುವ 2025ನೇ ಸಾಲಿನ ಪ್ರತಿಷ್ಠಿತ ಲಿಂಗ ಸಮಾನತೆ ಪ್ರತಿಪಾದಕ ಪ್ರಶಸ್ತಿ ಲಭಿಸಿದೆ.
Last Updated 11 ಜನವರಿ 2026, 10:01 IST
ಕರ್ನಾಟಕದ ಮೇಜರ್ ಸ್ವಾತಿ ಶಾಂತ ಕುಮಾರ್‌ಗೆ ವಿಶ್ವಸಂಸ್ಥೆ ಪ್ರಶಸ್ತಿಯ ಗರಿ
ADVERTISEMENT

Iran Protest | ಅಮೆರಿಕ ದಾಳಿ ನಡೆಸಿದರೆ ಪ್ರತಿದಾಳಿ: ಇರಾನ್ ಎಚ್ಚರಿಕೆ

Iran Protest: ಆರ್ಥಿಕ ಕುಸಿತದ ನಡುವೆ ದೇಶದೆಲ್ಲೆಡೆ ಪ್ರತಿಭಟನೆ ವ್ಯಾಪಿಸಿರುವಂತೆಯೇ ಇಸ್ಲಾಮಿಕ್ ರಾಷ್ಟ್ರದ ಮೇಲೆ ಅಮೆರಿಕ ದಾಳಿ ನಡೆಸಿದರೆ ಪ್ರತಿದಾಳಿ ನಡೆವುದಾಗಿ ಇರಾನ್ ಎಚ್ಚರಿಸಿದೆ.
Last Updated 11 ಜನವರಿ 2026, 9:03 IST
Iran Protest | ಅಮೆರಿಕ ದಾಳಿ ನಡೆಸಿದರೆ ಪ್ರತಿದಾಳಿ: ಇರಾನ್ ಎಚ್ಚರಿಕೆ

ವೃದ್ಧ ವೈದ್ಯ ದಂಪತಿಯಿಂದ ಬರೋಬ್ಬರಿ ₹14 ಕೋಟಿ ದೋಚಿದ ಸೈಬರ್‌ ವಂಚಕರು!

'ಡಿಜಿಟಲ್ ಅರೆಸ್ಟ್' ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ ದಂಪತಿಯಿಂದ ₹14 ಕೋಟಿ ವಂಚಿಸಿದ ಸೈಬರ್ ಅಪರಾಧಿಗಳು 2 ವಾರಗಳ ಕಾಲ ಭಯಹುಟ್ಟಿಸಿ ಹಣ ವರ್ಗಾಯಿಸಲು ಬಲವಂತಪಡಿಸಿದರು. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
Last Updated 11 ಜನವರಿ 2026, 8:10 IST
ವೃದ್ಧ ವೈದ್ಯ ದಂಪತಿಯಿಂದ ಬರೋಬ್ಬರಿ ₹14 ಕೋಟಿ ದೋಚಿದ ಸೈಬರ್‌ ವಂಚಕರು!

ಪಾಕಿಸ್ತಾನದ ಸಿಂಧ್‌ ಪ್ರಾಂತ್ಯದಲ್ಲಿ ಹಿಂದೂ ರೈತನ ಗುಂಡಿಕ್ಕಿ ಹತ್ಯೆ

Pakistan: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಭೂ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ. ಘಟನೆ ಖಂಡಿಸಿ ಹಿಂದೂ ಸಮುದಾಯದವರು ಪ್ರತಿಭಟನೆ ನಡೆಸುತ್ತಿದ್ದಾರೆ.
Last Updated 11 ಜನವರಿ 2026, 7:58 IST
ಪಾಕಿಸ್ತಾನದ ಸಿಂಧ್‌ ಪ್ರಾಂತ್ಯದಲ್ಲಿ ಹಿಂದೂ ರೈತನ ಗುಂಡಿಕ್ಕಿ ಹತ್ಯೆ
ADVERTISEMENT
ADVERTISEMENT
ADVERTISEMENT