ಭಾನುವಾರ, 8 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಸುದ್ದಿ

ADVERTISEMENT

ಜಪಾನ್‌ ಮತಗಟ್ಟೆ ಸಮೀಕ್ಷೆ: ಪ್ರಧಾನಿ ತಕೈಚಿ ನೇತೃತ್ವದ ಮೈತ್ರಿಕೂಟಕ್ಕೇ ಬಹುಮತ

Japan Exit Poll: ಭಾನುವಾರ ನಡೆದ ಸಂಸತ್‌ ಚುನಾವಣೆಯಲ್ಲಿ ಜಪಾನ್‌ ಪ್ರಧಾನಿ ಸನೇ ತಕೈಚಿ ನೇತೃತ್ವದ ಆಡಳಿತಾರೂಢ ಮೈತ್ರಿಕೂಟವು ಬಹುಮತ ಪಡೆಯುವುದು ನಿಚ್ಚಳವಾಗಿದೆ ಎಂದು ಎನ್‌ಎಚ್‌ಕೆ ಪಬ್ಲಿಕ್‌ ಟೆಲಿವಿಷನ್‌ ಸೇರಿದಂತೆ ಪ್ರಮುಖ ಮಾಧ್ಯಮ ಸಂಸ್ಥೆಗಳು ಅಂದಾಜಿಸಿವೆ.
Last Updated 8 ಫೆಬ್ರುವರಿ 2026, 15:31 IST
ಜಪಾನ್‌ ಮತಗಟ್ಟೆ ಸಮೀಕ್ಷೆ: ಪ್ರಧಾನಿ ತಕೈಚಿ ನೇತೃತ್ವದ ಮೈತ್ರಿಕೂಟಕ್ಕೇ ಬಹುಮತ

ಶಾಂತಿ ಬೋಧಿಸುವ ಧರ್ಮ ಎನ್ನಲಾಗುವ ಇಸ್ಲಾಂನಲ್ಲಿ ಶಾಂತಿ ಕಾಣುತ್ತಿಲ್ಲ: ಭಾಗವತ್

Islam and Peace: ಇಸ್ಲಾಂ ಅನ್ನು ಶಾಂತಿ ಬೋಧಿಸುವ ಧರ್ಮ ಎನ್ನಲಾಗುತ್ತಿದೆ. ಆದರೆ ಶಾಂತಿ ಕಂಡುಬರುತ್ತಿಲ್ಲ. ಆಧ್ಯಾತ್ಮಿಕತೆ ಇಲ್ಲದ ಧರ್ಮವು ಆಕ್ರಮಣಕಾರಿಯಾಗುತ್ತದೆ ಎಂದು ಮೋಹನ್‌ ಭಾಗವತ್‌ ಹೇಳಿದರು.
Last Updated 8 ಫೆಬ್ರುವರಿ 2026, 15:30 IST
ಶಾಂತಿ ಬೋಧಿಸುವ ಧರ್ಮ ಎನ್ನಲಾಗುವ ಇಸ್ಲಾಂನಲ್ಲಿ ಶಾಂತಿ ಕಾಣುತ್ತಿಲ್ಲ: ಭಾಗವತ್

ಆರ್‌ಎಸ್‌ಎಸ್‌ನಿಂದಾಗಿ ಬಿಜೆಪಿಗೆ ‘ಅಚ್ಛೇ ದಿನ್’: ಮೋಹನ್‌ ಭಾಗವತ್

RSS BJP Relation: ಮುಂಬೈ: ‘ಆರ್‌ಎಸ್‌ಎಸ್‌ನಿಂದಾಗಿಯೇ ಬಿಜೆಪಿಗೆ ಒಳ್ಳೆಯ ದಿನಗಳು(ಅಚ್ಛೇ ದಿನ್) ಬಂದಿವೆ. ಈ ವಿಚಾರದಲ್ಲಿ ಆರ್‌ಎಸ್‌ಎಸ್‌ನ ಪಾತ್ರ ಇದೆ’ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಭಾನುವಾರ ಹೇಳಿದ್ದಾರೆ.
Last Updated 8 ಫೆಬ್ರುವರಿ 2026, 15:20 IST
ಆರ್‌ಎಸ್‌ಎಸ್‌ನಿಂದಾಗಿ ಬಿಜೆಪಿಗೆ ‘ಅಚ್ಛೇ ದಿನ್’: ಮೋಹನ್‌ ಭಾಗವತ್

ಚೌಕಾಶಿ ಅಲ್ಲ, ರಚನಾತ್ಮಕ ಮಾತುಕತೆ ಮೂಲಕ ಭಾರತ– ಅಮೆರಿಕ ವ್ಯಾಪಾರ ಒಪ್ಪಂದ: ಚೌಹಾಣ್

Agricultural Protection: ಭೋಪಾಲ್‌: ‘ಭಾರತ ಹಾಗೂ ಅಮೆರಿಕ ನಡುವಿನ ವ್ಯಾಪಾರ ಒಪ್ಪಂದವು ರಚನಾತ್ಮಕ ಮಾತುಕತೆಯಿಂದ ನಡೆದಿದೆಯೋ ಹೊರತು ಚೌಕಾಶಿಯಿಂದ ಅಲ್ಲ’ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಹೇಳಿದ್ದಾರೆ.
Last Updated 8 ಫೆಬ್ರುವರಿ 2026, 15:19 IST
ಚೌಕಾಶಿ ಅಲ್ಲ, ರಚನಾತ್ಮಕ ಮಾತುಕತೆ ಮೂಲಕ ಭಾರತ– ಅಮೆರಿಕ ವ್ಯಾಪಾರ ಒಪ್ಪಂದ: ಚೌಹಾಣ್

ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಏಕರೂ‍ಪ ನಾಗರಿಕ ಸಂಹಿತೆ ಜಾರಿಗೊಳಿಸಬೇಕು: ಭಾಗವತ್

UCC Implementation: ‘ದೇಶದ ಎಲ್ಲ ಭಾಗೀದಾರರನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ರೂಪಿಸಬೇಕು. ಹಾಗೆಯೇ, ಯುಸಿಸಿ ಜನರಲ್ಲಿ ಒಡಕು ಮೂಡಿಸುವಂತಿರಬಾರದು’ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್‌ ಭಾನುವಾರ ಪ್ರತಿಪಾದಿಸಿದರು.
Last Updated 8 ಫೆಬ್ರುವರಿ 2026, 14:33 IST
ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಏಕರೂ‍ಪ ನಾಗರಿಕ ಸಂಹಿತೆ ಜಾರಿಗೊಳಿಸಬೇಕು: ಭಾಗವತ್

ಅಸ್ಸಾಂ ಸಿಎಂ ಮುಸ್ಲಿಮರಿಗೆ ಗುಂಡು ಹೊಡೆಯುವ ವಿಡಿಯೊ ಹಂಚಿ, ಡಿಲೀಟ್ ಮಾಡಿದ ಬಿಜೆಪಿ

Himanta Biswa Sarma: ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮುಸ್ಲಿಮರಿಗೆ ಗುಂಡು ಹೊಡೆಯುವ ಹಾಗೆ ಅಸ್ಸಾಂ ಬಿಜೆಪಿ ಘಟಕ ರಚಿಸಿದ್ದ ವಿಡಿಯೊ ಟೀಕೆಗೆ ಗುರಿಯಾಗಿದೆ. ಅಲ್ಪ ಸಂಖ್ಯಾತರನ್ನು ಗುರಿಯಾಗಿಸಿ ಈ ವಿಡಿಯೊ ಮಾಡಲಾಗಿದೆ ಎಂದು ಕಾಂಗ್ರೆಸ್ ಕಿಡಿ ಕಾರಿದೆ.
Last Updated 8 ಫೆಬ್ರುವರಿ 2026, 14:27 IST
ಅಸ್ಸಾಂ ಸಿಎಂ ಮುಸ್ಲಿಮರಿಗೆ ಗುಂಡು ಹೊಡೆಯುವ ವಿಡಿಯೊ ಹಂಚಿ, ಡಿಲೀಟ್ ಮಾಡಿದ ಬಿಜೆಪಿ

Video: ಹತ್ತಾರು ಜನರಿದ್ದ ತಿರುಗುವ ಉಯ್ಯಾಲೆ ಮುರಿದು ಬಿದ್ದ ಭಯಾನಕ ದೃಶ್ಯ...

Haryana accident: ಹರಿಯಾಣದ ಸೂರಜ್‌ಕುಂಡ್‌ನಲ್ಲಿ ನಡೆಯುತ್ತಿದ್ದ ಕರಕುಶಲ ಮೇಳದಲ್ಲಿ ತಿರುಗುವ ಯಾಂತ್ರಿಕ ಉಯ್ಯಾಲೆ ಮುರಿದು ಬಿದ್ದು, ಪೊಲೀಸ್ ಇನ್ಸ್‌ಪೆಕ್ಟರ್ ಸೇರಿದಂತೆ ಹಲವಾರು ಜನರು ಗಾಯಗೊಂಡಿದ್ದಾರೆ.
Last Updated 8 ಫೆಬ್ರುವರಿ 2026, 14:14 IST
Video: ಹತ್ತಾರು ಜನರಿದ್ದ ತಿರುಗುವ ಉಯ್ಯಾಲೆ ಮುರಿದು ಬಿದ್ದ ಭಯಾನಕ ದೃಶ್ಯ...
ADVERTISEMENT

ಅಡುಗೆ ಮಾಡಲು ಆಗಲ್ಲ ಎಂದ ಪತ್ನಿಯನ್ನೇ ಗುಂಡಿಕ್ಕಿ ಕೊಂದ ಪತಿ

Gwalior Tragedy: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ತನ್ನ ಕೈಯಲ್ಲಿ ಅಡುಗೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಕ್ಕೆ, ಕುಡಿದ ಮತ್ತಿನಲ್ಲಿದ್ದ ಅವಳ ಪತಿಯು ಆಕೆಯನ್ನು ಗುಂಡಿಕ್ಕಿ ಕೊಂದಿರುವ ಘಟನೆಯು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಜರುಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 8 ಫೆಬ್ರುವರಿ 2026, 14:02 IST
ಅಡುಗೆ ಮಾಡಲು ಆಗಲ್ಲ ಎಂದ ಪತ್ನಿಯನ್ನೇ ಗುಂಡಿಕ್ಕಿ ಕೊಂದ ಪತಿ

ಬಿಹಾರ: ಸಂಸದ ಪಪ್ಪು ಯಾದವ್ ಬಂಧನ; ಕಾಂಗ್ರೆಸ್ ಬೃಹತ್‌ ಪ್ರತಿಭಟನೆ

Congress Protest: ಬಿಹಾರದಲ್ಲಿ ಪಪ್ಪು ಯಾದವ್ ಅವರನ್ನು ಬಂಧಿಸಿದ ಘಟನೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಪಕ್ಷವು ಬೃಹತ್‌ ಪ್ರತಿಭಟನೆ ನಡೆಸಿದ್ದು, ಎನ್‌ಡಿಎ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.
Last Updated 8 ಫೆಬ್ರುವರಿ 2026, 13:44 IST
ಬಿಹಾರ: ಸಂಸದ ಪಪ್ಪು ಯಾದವ್ ಬಂಧನ; ಕಾಂಗ್ರೆಸ್ ಬೃಹತ್‌ ಪ್ರತಿಭಟನೆ

ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಬೆಂಬಲ: ಎಐಎಂಐಎಂ ಸದಸ್ಯೆ ಉಚ್ಚಾಟನೆ

AIMIM Internal Rift: ಅಮರಾವತಿಯ ಮೇಯರ್‌ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಬೆಂಬಲ ನೀಡಿದ ಕಾರಣ ಎಐಎಂಐಎಂ ಪಕ್ಷದ ಪಾಲಿಕೆ ಸದಸ್ಯೆ ಮೀರಾ ಕಾಂಬ್ಳೆ ಅವರನ್ನು ಉಚ್ಚಾಟನೆ ಮಾಡಲಾಗಿದೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.
Last Updated 8 ಫೆಬ್ರುವರಿ 2026, 11:40 IST
ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಬೆಂಬಲ: ಎಐಎಂಐಎಂ ಸದಸ್ಯೆ ಉಚ್ಚಾಟನೆ
ADVERTISEMENT
ADVERTISEMENT
ADVERTISEMENT