ಭಾನುವಾರ, 1 ಮಾರ್ಚ್ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಸುದ್ದಿ

ADVERTISEMENT

ಆಂಧ್ರ ಪಟಾಕಿ ಘಟಕ ಸ್ಫೋಟ: ಸಾವಿನ ಸಂಖ್ಯೆ 21ಕ್ಕೆ ಏರಿಕೆ

Kakinada Blast: ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ಪಟಾಕಿ ತಯಾರಿಕಾ ಘಟಕದಲ್ಲಿ ಶನಿವಾರ ಸಂಭವಿಸಿದ್ದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ಸಮ್ರಾಲಕೋಟ ಮಂಡಲದ ವೆಟ್ಲಪಾಲೆಂನಲ್ಲಿ ಒಂಬತ್ತು ಮಹಿಳೆಯರು ಸೇರಿ 20 ಮಂದಿ ಮೃತಪಟ್ಟಿದ್ದರು.
Last Updated 1 ಮಾರ್ಚ್ 2026, 13:47 IST
ಆಂಧ್ರ ಪಟಾಕಿ ಘಟಕ ಸ್ಫೋಟ: ಸಾವಿನ ಸಂಖ್ಯೆ 21ಕ್ಕೆ ಏರಿಕೆ

ಖಮೇನಿ ಹತ್ಯೆ | ಅಮೆರಿಕ-ಇಸ್ರೇಲ್ ವಿರುದ್ಧ ಅಕ್ರೋಶ: ಕಾಶ್ಮೀರದಲ್ಲಿ ಪ್ರತಿಭಟನೆ

Kashmir Bandh:ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆ ಖಂಡಿಸಿ ಜಮ್ಮು ಮತ್ತು ಕಾಶ್ಮೀರದಾದ್ಯಂತ ಬೃಹತ್ ಪ್ರತಿಭಟನೆಗಳನ್ನು ನಡೆಸಲಾಯಿತು.
Last Updated 1 ಮಾರ್ಚ್ 2026, 13:24 IST
ಖಮೇನಿ ಹತ್ಯೆ | ಅಮೆರಿಕ-ಇಸ್ರೇಲ್ ವಿರುದ್ಧ ಅಕ್ರೋಶ: ಕಾಶ್ಮೀರದಲ್ಲಿ ಪ್ರತಿಭಟನೆ

ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ ಸೇರಿದಂತೆ ಈ ದಿನದ ಟಾಪ್ 10 ಸುದ್ದಿಗಳು...

Ayatollah Ali Khamenei: ಇಸ್ರೇಲ್, ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ ಹತ್ಯೆ ಸೇರಿದಂತೆ ರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯಕ್ಕೆ ಸಂಬಂಧಪಟ್ಟಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ.
Last Updated 1 ಮಾರ್ಚ್ 2026, 13:19 IST
ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ ಸೇರಿದಂತೆ ಈ ದಿನದ ಟಾಪ್ 10 ಸುದ್ದಿಗಳು...

ಖಮೇನಿ ಹತ್ಯೆಗೆ ಸೇಡು ತೀರಿಸಿಕೊಳ್ಳುವುದು ಕಾನೂನುಬದ್ಧ ಕರ್ತವ್ಯ: ಇರಾನ್ ಅಧ್ಯಕ್ಷ

Masoud Pezeshkian: ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಇರಾನ್‌ ಅಧ್ಯಕ್ಷ ಮಸೂದ್‌ ಪೆಜೆಶ್ಕಿಯಾನ್‌ ತೀವ್ರವಾಗಿ ಖಂಡಿಸಿದ್ದು, ಇದು ‘ಮುಸ್ಲಿಮರ ವಿರುದ್ಧದ ಯುದ್ಧ ಘೋಷಣೆ’ ಎಂದು ಅಕ್ರೋಶ ಹೊರಹಾಕಿದ್ದಾರೆ.
Last Updated 1 ಮಾರ್ಚ್ 2026, 11:40 IST
ಖಮೇನಿ ಹತ್ಯೆಗೆ ಸೇಡು ತೀರಿಸಿಕೊಳ್ಳುವುದು ಕಾನೂನುಬದ್ಧ ಕರ್ತವ್ಯ: ಇರಾನ್ ಅಧ್ಯಕ್ಷ

ಕಣ್ಣಿಗೆ ಕಣ್ಣು ಎಂದರೆ ಇಡೀ ಜಗತ್ತೇ ಕುರುಡಾಗುತ್ತದೆ: ಗಾಂಧಿ ನೆನೆದ ಪ್ರಿಯಾಂಕಾ

Priyanka Gandhi Statement: ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಬಲವಾಗಿ ಖಂಡಿಸಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಜಗತ್ತಿಗೆ ಬೇಕಿರುವುದು ಶಾಂತಿ, ಅನಗತ್ಯ ಯುದ್ಧಗಳಲ್ಲ ಎಂದು ಹೇಳಿದ್ದಾರೆ.
Last Updated 1 ಮಾರ್ಚ್ 2026, 11:16 IST
ಕಣ್ಣಿಗೆ ಕಣ್ಣು ಎಂದರೆ ಇಡೀ ಜಗತ್ತೇ ಕುರುಡಾಗುತ್ತದೆ: ಗಾಂಧಿ ನೆನೆದ ಪ್ರಿಯಾಂಕಾ

ಖಮೇನಿ ಮಗನಿಗಿಲ್ಲ ಸರ್ವೋಚ್ಚ ನಾಯಕನ ಪಟ್ಟ: ಇರಾನ್‌ ಆಡಳಿತದ ಚುಕ್ಕಾಣಿ ಈತನ ಕೈಗೆ!

Alireza Arafi: ಇಸ್ರೇಲ್​ ಹಾಗೂ ಅಮೆರಿಕದ ಜಂಟಿ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದಾರೆ. ಖಮೇನಿ ಹತ್ಯೆ ಬೆನ್ನಲ್ಲೇ ಮುಂದಿನ ನಾಯಕ ಯಾರು ಎಂಬ ಪ್ರಶ್ನೆ ಜಾಗತಿಕ ಮಟ್ಟದಲ್ಲಿ ಚರ್ಚೆಯಾಗುತ್ತಿದೆ.
Last Updated 1 ಮಾರ್ಚ್ 2026, 11:00 IST
ಖಮೇನಿ ಮಗನಿಗಿಲ್ಲ ಸರ್ವೋಚ್ಚ ನಾಯಕನ ಪಟ್ಟ: ಇರಾನ್‌ ಆಡಳಿತದ ಚುಕ್ಕಾಣಿ ಈತನ ಕೈಗೆ!

ಮನೆಗೆ ಕರೆಸಿಕೊಳ್ಳಿ: ಯುದ್ಧದ ಆತಂಕದಲ್ಲಿರುವ IPL ಆಟಗಾರನಿಂದ ಪ್ರಧಾನಿಗೆ ಮನವಿ

Middle East Tensions: ಮಧ್ಯಪ್ರಾಚ್ಯ ಉದ್ವಿಗ್ನತೆಯ ನಡುವೆ ಅಬುಧಾಬಿಯಲ್ಲಿ ಸಿಲುಕಿರುವ ಜಾನಿ ಬೈರ್‌ಸ್ಟೋವ್, ಸುರಕ್ಷಿತವಾಗಿ ಮನೆಗೆ ಕರೆಸಿಕೊಳ್ಳುವಂತೆ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರಿಗೆ ಮನವಿ ಮಾಡಿದ್ದಾರೆ.
Last Updated 1 ಮಾರ್ಚ್ 2026, 10:40 IST
ಮನೆಗೆ ಕರೆಸಿಕೊಳ್ಳಿ: ಯುದ್ಧದ ಆತಂಕದಲ್ಲಿರುವ IPL ಆಟಗಾರನಿಂದ ಪ್ರಧಾನಿಗೆ ಮನವಿ
ADVERTISEMENT

ಅಯಾತೊಲ್ಲಾ ಖಮೇನಿ ಇದ್ದ ಜಾಗದ ಮೇಲೆ ಇಸ್ರೇಲ್ ನಡೆಸಿದ ಭೀಕರ ದಾಳಿ ವಿಡಿಯೊ ಬಹಿರಂಗ!

Ayatollah Ali Khamenei: ಬೆಂಗಳೂರು: ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದಾರೆ. ವ್ಯವಸ್ಥಿತ ದಾಳಿ ಯಶಸ್ವಿಯಾಗಿರುವ ಬಗ್ಗೆ ವಿಡಿಯೊ ಹಂಚಿಕೊಂಡಿರುವ ಇಸ್ರೇಲ್ ವಾಯಸೇನೆ ಎದೆನಡುಗಿಸಿದೆ.
Last Updated 1 ಮಾರ್ಚ್ 2026, 10:39 IST
ಅಯಾತೊಲ್ಲಾ ಖಮೇನಿ ಇದ್ದ ಜಾಗದ ಮೇಲೆ ಇಸ್ರೇಲ್ ನಡೆಸಿದ ಭೀಕರ ದಾಳಿ ವಿಡಿಯೊ ಬಹಿರಂಗ!

ಇರಾನ್ ಮೇಲೆ ಇಸ್ರೇಲ್‌–ಅಮೆರಿಕ ಜಂಟಿ ದಾಳಿ: ಸಾಮಾಜಿಕ ಮಾಧ್ಯಮಗಳಲ್ಲಿ ಹಲವು ಚರ್ಚೆ

Geopolitical Analysis: ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದಾರೆ. ಅಮೆರಿಕ ಮತ್ತು ಇಸ್ರೇಲ್ ನಡೆ ಖಂಡಿಸಿ ವಿಶ್ವದ ಹಲವೆಡೆ ಆಕ್ರೋಶ ಭುಗಿಲೆದ್ದಿದೆ.
Last Updated 1 ಮಾರ್ಚ್ 2026, 10:19 IST
ಇರಾನ್ ಮೇಲೆ ಇಸ್ರೇಲ್‌–ಅಮೆರಿಕ ಜಂಟಿ ದಾಳಿ: ಸಾಮಾಜಿಕ ಮಾಧ್ಯಮಗಳಲ್ಲಿ ಹಲವು ಚರ್ಚೆ

ಖಮೇನಿ ಹತ್ಯೆ ಖಂಡಿಸುವಂತೆ ಎಲ್ಲಾ ದೇಶಗಳನ್ನು ಒತ್ತಾಯಿಸಿದ ಇರಾನ್ ರಾಯಭಾರಿ ಕಚೇರಿ

Ayatollah Ali Khamenei: ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾಗಿದ್ದು, ಇದನ್ನು ಬಲವಾಗಿ ಖಂಡಿಸುವಂತೆ ಭಾರತದಲ್ಲಿರುವ ಇರಾನ್ ರಾಯಭಾರ ಕಚೇರಿ ವಿಶ್ವದ ಎಲ್ಲಾ ದೇಶಗಳನ್ನು ಒತ್ತಾಯಿಸಿದೆ.
Last Updated 1 ಮಾರ್ಚ್ 2026, 10:15 IST
ಖಮೇನಿ ಹತ್ಯೆ ಖಂಡಿಸುವಂತೆ ಎಲ್ಲಾ ದೇಶಗಳನ್ನು ಒತ್ತಾಯಿಸಿದ ಇರಾನ್ ರಾಯಭಾರಿ ಕಚೇರಿ
ADVERTISEMENT
ADVERTISEMENT
ADVERTISEMENT