ಮಂಗಳವಾರ, 10 ಫೆಬ್ರುವರಿ 2026
ಪದಬಂಧ
ಕಾರ್ಟೂನ್
ವಿಶ್ವಕಪ್
ಪಾಡ್ಕಾಸ್ಟ್
ಭಾನುವಾರ
ಬಜೆಟ್ 2026
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಪಿವಿ ವೈಬ್ಸ್
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2026
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ಮದುವೆ ಹಬ್ಬ
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ಮದುವೆ ಹಬ್ಬ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ
ವೈಶಿಷ್ಟ್ಯಗಳನ್ನು ಹುಡುಕಿ
ಮತ್ತು ಹಂಚಿಕೊಳ್ಳಿ
ಬಳಕೆದಾರ ಸ್ನೇಹಿ
ವಿನ್ಯಾಸ
ದಾಖಲೆಗಳನ್ನು
ಪರಿಶೀಲಿಸಲು ಅನುಮತಿ
ಇಂದಿನ ಇ-ಪತ್ರಿಕೆ ಓದಿ
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
Home
ಸುದ್ದಿ
ADVERTISEMENT
ಪುಸ್ತಕ ವಿವಾದ | ಪ್ರಕಟಣೆಗೂ, ಘೋಷಣೆಗೂ ವ್ಯತ್ಯಾಸವಿದೆ- ಪೆಂಗ್ವಿನ್ ಇಂಡಿಯಾ
ಸೇನೆಯ ಮಾಜಿ ಮುಖ್ಯಸ್ಥ ಜನರಲ್ ಎಂ.ಎಂ.ನರವಣೆ ಅವರ ಕೃತಿ ‘ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ’ ಕುರಿತ ವಿವಾದವು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ.
Last Updated 10 ಫೆಬ್ರುವರಿ 2026, 14:54 IST
ತಿರುಪತಿ ಲಡ್ಡು ಪ್ರಸಾದ ತಯಾರಿಕೆಯಲ್ಲಿ ಕಲಬೆರಕೆ: ಇ.ಡಿ ಎಫ್ಐಆರ್
ತಿರುಮಲ ತಿರುಪತಿ ದೇಗುಲದ ಲಡ್ಡು ಪ್ರಸಾದ ತಯಾರಿಕೆಯಲ್ಲಿ ಕಲಬೆರಕೆ ತುಪ್ಪ ಬಳಕೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು(ಇ.ಡಿ) ಹಣ ಅಕ್ರಮ ವರ್ಗಾವಣೆ ಪ್ರಕರಣವನ್ನು ದಾಖಲಿಸಿಕೊಂಡಿದೆ.
Last Updated 10 ಫೆಬ್ರುವರಿ 2026, 14:36 IST
ಬಾಂಗ್ಲಾದಲ್ಲಿ ಹಿಂದೂ ವ್ಯಾಪಾರಿ ಹತ್ಯೆ
ಬಾಂಗ್ಲಾದೇಶದ ಮೈಮೆನ್ಸಿಂಗ್ನ ಉಪ ಜಿಲ್ಲೆ ತ್ರಿಶಾಲ್ ಪ್ರದೇಶದ ಬೋಗರ್ ಬಜಾರ್ನಲ್ಲಿ ಸೋಮವಾರ ತಡರಾತ್ರಿ 62 ವರ್ಷದ ಹಿಂದೂ ವ್ಯಾಪಾರಿಯನ್ನು ಹರಿತವಾದ ಆಯುಧದಿಂದ ಇರಿದು ಕೊಲೆ ಮಾಡಲಾಗಿದೆ.
Last Updated 10 ಫೆಬ್ರುವರಿ 2026, 14:33 IST
10 ಫೆಬ್ರುವರಿ 2026: ಈ ದಿನದ ಟಾಪ್ 10 ಸುದ್ದಿಗಳು ಇಲ್ಲಿವೆ..
Daily News: ರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯ ವಿಷಯಗಳಿಗೆ ಸಂಬಂಧಪಟ್ಟಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ.
Last Updated 10 ಫೆಬ್ರುವರಿ 2026, 14:32 IST
ಪುಸ್ತಕ ವಿವಾದ: ಮಾಜಿ ಸೇನಾ ಮುಖ್ಯಸ್ಥ ನರವಣೆ ಪ್ರತಿಕ್ರಿಯೆ
Naravane Book: ಸದನದಲ್ಲಿ ಕೋಲಾಹಲಕ್ಕೆ ಕಾರಣವಾದ ‘ಫೋರ್ ಸ್ಟಾರ್ ಆಫ್ ಡೆಸ್ಟಿನಿ’ ಪುಸ್ತಕದ ಪ್ರಕಟಣೆ ಕುರಿತ ಗೊಂದಲಕ್ಕೆ ಲೇಖಕ, ಮಾಜಿ ಸೇನಾ ಮುಖ್ಯಸ್ಥ ಎಂ.ಎಂ. ನರವಣೆ ಅವರು ಪ್ರತಿಕ್ರಿಯಿಸಿದ್ದಾರೆ.
Last Updated 10 ಫೆಬ್ರುವರಿ 2026, 14:28 IST
ಬ್ರಿಟನ್ ಪ್ರಧಾನಿ ರಾಜೀನಾಮೆಗೆ ಹೆಚ್ಚಿದ ಒತ್ತಾಯ; ಹುದ್ದೆ ತ್ಯಜಿಸಲ್ಲ: ಸ್ಟಾರ್ಮರ್
ಜೆಫ್ರಿ ಎಪ್ಸ್ಟೈನ್ ಪ್ರಕರಣದಿಂದ ಇಕ್ಕಟ್ಟಿಗೆ ಸಿಲುಕಿರುವ ಬ್ರಿಟನ್ ಪ್ರಧಾನಿ ಕಿಯರ್ ಸ್ಟಾರ್ಮರ್ ಅವರು ‘ಹುದ್ದೆ ತೊರೆಯುವುದಿಲ್ಲ’ ಎಂದು ಹೇಳಿದ್ದಾರೆ. ಅಮೆರಿಕದ ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೈನ್ ಜತೆ ನಂಟು ಹೊಂದಿದ್ದ ಪೀಟರ್ ಮ್ಯಾಂಡಲ್ಸನ್ ನೇಮಕಕ್ಕೆ ಟೀಕೆ ವ್ಯಕ್ತವಾಗಿದೆ.
Last Updated 10 ಫೆಬ್ರುವರಿ 2026, 14:15 IST
ಇಮ್ರಾನ್ ಖಾನ್ ಭೇಟಿ ಮಾಡಲು ವಕೀಲರಿಗೆ ಸುಪ್ರೀಂ ಕೋರ್ಟ್ ಅನುಮತಿ
Pakistan Politics: ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಭೇಟಿ ಮಾಡಲು ಮತ್ತು ಅವರ ಆರೋಗ್ಯ ಸ್ಥಿತಿ ಬಗ್ಗೆ ವರದಿ ಸಲ್ಲಿಸಲು ಪಾಕಿಸ್ತಾನ ತೆಹ್ರೀಕ್-ಎ-ಇನ್ಸಾಫ್ ಪಕ್ಷದ ವಕೀಲರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಅನುಮತಿ ನೀಡಿದೆ.
Last Updated 10 ಫೆಬ್ರುವರಿ 2026, 14:07 IST
ADVERTISEMENT
ಎ.ಐ ಕಂಟೆಂಟ್ಗಳ ನಿಯಂತ್ರಣಕ್ಕೆ ಕೇಂದ್ರದಿಂದ ಕಠಿಣ ಕಾನೂನು: ಫೆ. 20ರಿಂದಲೇ ಜಾರಿ
Deepfake Law: ನವದೆಹಲಿ: ಆನ್ಲೈನ್ ವೇದಿಕೆಗಳಲ್ಲಿ ಡೀಪ್ ಫೇಕ್ ಹಾಗೂ ಕೃತಕ ಬುದ್ದಿಮತ್ತೆ (ಎ.ಐ) ಮೂಲಕ ಸೃಜಿಸಿದ ವಿಷಯವಸ್ತು (ಕಂಟೆಂಟ್) ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮಂಗಳವಾರ ಕಠಿಣ ಆದೇಶ ಹೊರಡಿಸಿದ್ದು, ಪೋಸ್ಟ್ಗಳನ್ನು ತೆಗೆದುಹಾಕಬೇಕು ಎಂದಿದೆ.
Last Updated 10 ಫೆಬ್ರುವರಿ 2026, 13:31 IST
T20 World Cup| ಹೆದರಿಕೊಂಡು ಪಾಕಿಸ್ತಾನ ಬೆದರಿಕೆ ಹಿಂಪಡೆದಿದೆ: ಒಮರ್ ಅಬ್ದುಲ್ಲಾ
ಟಿ20 ವಿಶ್ವಕಪ್ನಲ್ಲಿ ಭಾರತದ ವಿರುದ್ಧ ಪಂದ್ಯವನ್ನು ಬಹಿಷ್ಕರಿಸುವುದಾಗಿ ಹೇಳಿದ್ದ ಪಾಕಿಸ್ತಾನವು, ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ. ಇದನ್ನು ವ್ಯಂಗ್ಯ ಮಾಡಿರುವ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ‘ಬೆದರಿಕೆ ಹಾಕುವವರು ಅದಕ್ಕೆ ಬದ್ಧರಾಗಿರಬೇಕು’ ಎಂದಿದ್ದಾರೆ.
Last Updated 10 ಫೆಬ್ರುವರಿ 2026, 13:04 IST
ಪ್ರತಿಭಟನೆಯೊಂದೇ ದಾರಿ: ಭಾರತ–ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಬಿಕೆಯು ವಿರೋಧ
India-US trade deal: ಭಾರತ–ಅಮೆರಿಕದ ವ್ಯಾಪಾರ ಒಪ್ಪಂದವನ್ನು ಟೀಕಿಸಿರುವ ಭಾರತೀಯ ಕಿಸಾನ್ ಯೂನಿಯನ್(ಬಿಕೆಯು) ಮುಖಂಡ ರಾಕೇಶ್ ಟಿಕಾಯತ್, ರೈತರ ಹಿತಾಸಕ್ತಿಗಳನ್ನು ರಕ್ಷಿಸುವ ಬಗ್ಗೆ ಕೇಂದ್ರ ಸರ್ಕಾರ ಸುಳ್ಳು ಹೇಳುತ್ತಿದೆ ಎಂದು ಆರೋಪಿಸಿದ್ದಾರೆ.
Last Updated 10 ಫೆಬ್ರುವರಿ 2026, 12:31 IST
ADVERTISEMENT
<
1
2
...
1000
>
ADVERTISEMENT
ADVERTISEMENT