ಸೋಮವಾರ, 1 ಡಿಸೆಂಬರ್ 2025
×
ADVERTISEMENT

ಸುದ್ದಿ

ADVERTISEMENT

ತೆಲಂಗಾಣ ಕಾಂಗ್ರೆಸ್ ಸರ್ಕಾರಕ್ಕೆ 2 ವರ್ಷ: ಸಂಭ್ರಮಕ್ಕೆ ಬರಲಿದ್ದಾರೆ ಮೆಸ್ಸಿ

ಡಿಸೆಂಬರ್ 13ರಂದು ಫುಟ್‌ಬಾಲ್ ತಾರೆ ಲಯೊನೆಲ್ ಮೆಸ್ಸಿ ಭಾಗವಹಿಸುವ ಸೌಹಾರ್ದ ಪಂದ್ಯಕ್ಕೆ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಚಾಲನೆ ನೀಡಲಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಎರಡು ವರ್ಷ ತುಂಬಿದ ಸಂಭ್ರಮಾಚರಣೆ ಪ್ರಯುಕ್ತ ಈ ಪಂದ್ಯ ನಡೆಯಲಿದೆ.
Last Updated 1 ಡಿಸೆಂಬರ್ 2025, 12:39 IST
ತೆಲಂಗಾಣ ಕಾಂಗ್ರೆಸ್ ಸರ್ಕಾರಕ್ಕೆ 2 ವರ್ಷ: ಸಂಭ್ರಮಕ್ಕೆ ಬರಲಿದ್ದಾರೆ ಮೆಸ್ಸಿ

ರಾಜ್ಯದ ಯೋಜನೆಗಳಿಗೆ ಸಾಲ ಕೊಡಿ: HUDCO ಮುಖ್ಯಸ್ಥರನ್ನು ಭೇಟಿಯಾದ ರೇವಂತ್

ಹೈದರಾಬಾದ್‌ ನಗರದ ಹೊರ ವಲಯದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ‘ಭಾರತ್ ಫ್ಯೂಚರ್ ಸಿಟಿ’ ಸಹಿತ ರಾಜ್ಯದ ಹಲವು ಪ್ರತಿಷ್ಠಿತ ಯೋಜನೆಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಿ ಎಂದು ಹುಡ್ಕೊ ಮುಖ್ಯಸ್ಥ ಸಂಜಯ್ ಕುಲಶ್ರೇಷ್ಠ ಅವರಿಗೆ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಮನವಿ ಮಾಡಿದ್ದಾರೆ.
Last Updated 1 ಡಿಸೆಂಬರ್ 2025, 11:14 IST
ರಾಜ್ಯದ ಯೋಜನೆಗಳಿಗೆ ಸಾಲ ಕೊಡಿ: HUDCO ಮುಖ್ಯಸ್ಥರನ್ನು ಭೇಟಿಯಾದ ರೇವಂತ್

ಸಂಸತ್ತಿನಲ್ಲಿ ಜನರ ವಿಷಯಗಳ ಬಗ್ಗೆ ಧ್ವನಿ ಎತ್ತುವುದು ನಾಟಕವಲ್ಲ: ಪ್ರಿಯಾಂಕಾ

Parliament Debate: ಸಂಸತ್ತಿನಲ್ಲಿ ಜನ ಸಾಮಾನ್ಯರಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವುದು ನಾಟಕವಲ್ಲ. ಬದಲಾಗಿ ಪ್ರಜಾಸತ್ತಾತ್ಮಕ ಚರ್ಚೆಗೆ ಅವಕಾಶ ನೀಡದಿರುವುದೇ ನಾಟಕ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.
Last Updated 1 ಡಿಸೆಂಬರ್ 2025, 10:29 IST
ಸಂಸತ್ತಿನಲ್ಲಿ ಜನರ ವಿಷಯಗಳ ಬಗ್ಗೆ ಧ್ವನಿ ಎತ್ತುವುದು ನಾಟಕವಲ್ಲ: ಪ್ರಿಯಾಂಕಾ

ಊಟದಲ್ಲಿ ಗೋಮಾಂಸ; ರಣರಂಗವಾದ ಮದುವೆ ಮನೆ: ವಿಧಿವಿಜ್ಞಾನ ಪರೀಕ್ಷೆಗೆ ಮಾದರಿ ರವಾನೆ

Uttar Pradesh Controversy: ಮದುವೆ ಊಟದಲ್ಲಿ ಗೋಮಾಂಸ ಬಡಿಸಲಾಗುತ್ತಿದೆ ಎನ್ನುವ ವಿಷಯ ಗಲಭೆಗೆ ಕಾರಣವಾಗಿರುವ ಘಟನೆ ಉತ್ತರ ಪ್ರದೇಶದ ಅಲಿಗಢದಲ್ಲಿ ಜರುಗಿದೆ.
Last Updated 1 ಡಿಸೆಂಬರ್ 2025, 10:19 IST
ಊಟದಲ್ಲಿ ಗೋಮಾಂಸ; ರಣರಂಗವಾದ ಮದುವೆ ಮನೆ: ವಿಧಿವಿಜ್ಞಾನ ಪರೀಕ್ಷೆಗೆ ಮಾದರಿ ರವಾನೆ

ಬಾಂಗ್ಲಾ ಮೀನುಗಾರರು: ಬೇಕಂತ ಬಂದಿದ್ದಲ್ಲ ದಾರಿ ತಪ್ಪಿ ಬಂದಿದ್ದು...

ಭಾರತದ ಜಲಸೀಮೆಗೆ ದಿಕ್ಕು ತಪ್ಪಿ ಬಂದ 13 ಬಾಂಗ್ಲಾದೇಶಿ ಪ್ರಜೆಗಳನ್ನು ಶ್ರೀಕಾಕುಲಂ ಜಿಲ್ಲೆಯಲ್ಲಿ ಪತ್ತೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
Last Updated 1 ಡಿಸೆಂಬರ್ 2025, 9:45 IST
 ಬಾಂಗ್ಲಾ ಮೀನುಗಾರರು: ಬೇಕಂತ ಬಂದಿದ್ದಲ್ಲ ದಾರಿ ತಪ್ಪಿ ಬಂದಿದ್ದು...

ಕಚ್ಚುವವರು ಸಂಸತ್ತಿನಲ್ಲೇ ಇದ್ದಾರೆ: ನಾಯಿ ತೆಗೆದುಕೊಂಡು ಹೋದ ರೇಣುಕಾ ತಿರುಗೇಟು

Renuka Chowdhury Criticism: ಸಂಸತ್ತಿನ ಆವರಣದೊಳಗೆ ಶ್ವಾನವನ್ನು ತೆಗೆದುಕೊಂಡು ಹೋಗುವ ಮೂಲಕ ಕಾಂಗ್ರೆಸ್ ಸಂಸದೆ ರೇಣುಕಾ ಚೌಧರಿ ವಿದಾದಕ್ಕೆ ಗ್ರಾಸವಾಗಿದ್ದಾರೆ.
Last Updated 1 ಡಿಸೆಂಬರ್ 2025, 9:40 IST
ಕಚ್ಚುವವರು ಸಂಸತ್ತಿನಲ್ಲೇ ಇದ್ದಾರೆ: ನಾಯಿ ತೆಗೆದುಕೊಂಡು ಹೋದ ರೇಣುಕಾ ತಿರುಗೇಟು

ಇಲಾನ್ ಮಸ್ಕ್ ಸಂಗಾತಿ ಭಾರತ ಮೂಲದ ಮಹಿಳೆ: ಮಗನಿಗೆ ಭಾರತೀಯ ವಿಜ್ಞಾನಿಯ ಹೆಸರು

Indian Origin Scientist: ಸ್ಪೇಸ್‌ಎಕ್ಸ್‌, ಟೆಸ್ಲಾ, ಎಕ್ಸ್‌ ಹೀಗೆ ಹಲವು ಸಂಸ್ಥೆಗಳ ಸಂಸ್ಥಾಪಕ ಇಲಾನ್‌ ಮಸ್ಕ್‌ ಅವರ ಈಗಿನ ಸಂಗಾತಿ ಭಾರತೀಯ ಮೂಲದ ಶವೋನ್‌ ಝಿಲಿಸ್. ಇವರಿಗೆ ಜನಿಸಿದ ಮಗನಿಗೆ ಶೇಖರ್ ಎಂದು ಹೆಸರು ಇಟ್ಟಿರುವುದಾಗಿ ಹೇಳಲಾಗಿದೆ
Last Updated 1 ಡಿಸೆಂಬರ್ 2025, 9:26 IST
ಇಲಾನ್ ಮಸ್ಕ್ ಸಂಗಾತಿ ಭಾರತ ಮೂಲದ ಮಹಿಳೆ: ಮಗನಿಗೆ ಭಾರತೀಯ ವಿಜ್ಞಾನಿಯ ಹೆಸರು
ADVERTISEMENT

ಬೆಂಗಳೂರು ಟ್ರಾಫಿಕ್ ನಿರ್ವಹಣೆ ಯೂಸ್‌ಲೆಸ್; ಪೊಲೀಸರು ಕೇರ್‌ಲೆಸ್‌: SP ಸಂಸದ ರಾಯ್

Bengaluru Traffic Police: ಬೆಂಗಳೂರು ಟ್ರಾಫಿಕ್‌ ಸಮಸ್ಯೆ ಬಗ್ಗೆ ದೂರುಗಳ ಸರಮಾಲೆಯೇ ಇದೆ. ಈ ನಡುವೆ ಭಾನುವಾರ ನಗರಕ್ಕೆ ಭೇಟಿ ನೀಡಿದ್ದ ಸಮಾಜವಾದಿ ಪಕ್ಷದ ಸಂಸದ ರಾಜೀವ್‌ ರಾಯ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Last Updated 1 ಡಿಸೆಂಬರ್ 2025, 6:41 IST
ಬೆಂಗಳೂರು ಟ್ರಾಫಿಕ್ ನಿರ್ವಹಣೆ ಯೂಸ್‌ಲೆಸ್; ಪೊಲೀಸರು ಕೇರ್‌ಲೆಸ್‌: SP ಸಂಸದ ರಾಯ್

ವಿಪಕ್ಷಗಳು ಹತಾಶೆ ಹೊರಹಾಕಲು ಸಂಸತ್ತನ್ನು ಬಳಸಿಕೊಳ್ಳುತ್ತಿವೆ: PM ಮೋದಿ ಟೀಕೆ

Narendra Modi: ವಿರೋಧ ಪಕ್ಷಗಳು ಬಿಹಾರ ವಿಧಾನಸಭಾ ಚುನಾವಣೆಯ ಸೋಲಿನ ಹತಾಶೆಯನ್ನು ಹೊರಹಾಕಲು ಸಂಸತ್ತನ್ನು ಬಳಸಿಕೊಳ್ಳುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.
Last Updated 1 ಡಿಸೆಂಬರ್ 2025, 6:36 IST
ವಿಪಕ್ಷಗಳು ಹತಾಶೆ ಹೊರಹಾಕಲು ಸಂಸತ್ತನ್ನು ಬಳಸಿಕೊಳ್ಳುತ್ತಿವೆ: PM ಮೋದಿ ಟೀಕೆ

KIIFB ಮಸಾಲಾ ಬಾಂಡ್ ಪ್ರಕರಣ: ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ED ನೋಟಿಸ್

FEMA Violation: ಕಿಫ್‌ಬಿ ಯೋಜನೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಅಡಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರಿಗೆ ಇ.ಡಿ ನೋಟಿಸ್ ಜಾರಿಯಾಗಿದೆ
Last Updated 1 ಡಿಸೆಂಬರ್ 2025, 5:17 IST
KIIFB ಮಸಾಲಾ ಬಾಂಡ್ ಪ್ರಕರಣ: ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ED ನೋಟಿಸ್
ADVERTISEMENT
ADVERTISEMENT
ADVERTISEMENT