ಭಾನುವಾರ, 16 ನವೆಂಬರ್ 2025
×
ADVERTISEMENT

ಸುದ್ದಿ

ADVERTISEMENT

ಯುನಿಸೆಫ್ ಇಂಡಿಯಾ ಸೆಲೆಬ್ರಿಟಿ ಅಡ್ವೊಕೇಟ್ ಆಗಿ ನಟಿ ಕೀರ್ತಿ ಸುರೇಶ್ ನೇಮಕ

Keerthy Suresh UNICEF: ಬಾಲವಿಕಾಸಕ್ಕಾಗಿ ಕೆಲಸಮಾಡುವ ಯುನಿಸೆಫ್ ಇಂಡಿಯಾ ಸೆಲೆಬ್ರಿಟಿ ಅಡ್ವೊಕೇಟ್ ಆಗಿ ಕೀರ್ತಿ ಸುರೇಶ್ ಅವರನ್ನು ನೇಮಕ ಮಾಡಲಾಗಿದೆ. ಅವರು ಮಕ್ಕಳ ಹಕ್ಕುಗಳು, ಶಿಕ್ಷಣ ಮತ್ತು ಲಿಂಗ ಸಮಾನತೆ ಬಗ್ಗೆ ಜಾಗೃತಿ ಮೂಡಿಸಲಿದ್ದಾರೆ.
Last Updated 16 ನವೆಂಬರ್ 2025, 7:30 IST
ಯುನಿಸೆಫ್ ಇಂಡಿಯಾ ಸೆಲೆಬ್ರಿಟಿ ಅಡ್ವೊಕೇಟ್ ಆಗಿ ನಟಿ ಕೀರ್ತಿ ಸುರೇಶ್ ನೇಮಕ

ರಾಜಸ್ಥಾನ | ಟೆಂಪೊ–ಟ್ರಕ್‌ ಡಿಕ್ಕಿ: 6 ಮಂದಿ ಯಾತ್ರಿಕರು ಸಾವು, 14 ಮಂದಿಗೆ ಗಾಯ

Temple Pilgrims Crash: ಜೋಧಪುರ-ಬಾಲೆಸರ್ ರಾಷ್ಟ್ರೀಯ ಹೆದ್ದಾರಿ 125ರಲ್ಲಿ ಇಂದು (ಭಾನುವಾರ) ಮುಂಜಾನೆ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಟೆಂಪೊಗೆ ಧಾನ್ಯದ ಚೀಲಗಳನ್ನು ತುಂಬಿದ್ದ ಟ್ರಕ್‌ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಮೃತಪಟ್ಟಿದ್ದು, 14 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
Last Updated 16 ನವೆಂಬರ್ 2025, 6:57 IST
ರಾಜಸ್ಥಾನ | ಟೆಂಪೊ–ಟ್ರಕ್‌ ಡಿಕ್ಕಿ: 6 ಮಂದಿ ಯಾತ್ರಿಕರು ಸಾವು, 14 ಮಂದಿಗೆ ಗಾಯ

ಭಯೋತ್ಪಾದನಾ ಜಾಲ: ಜಮ್ಮು-ಕಾಶ್ಮೀರದ ಅನಂತ್‌ನಾಗ್‌ನಲ್ಲಿ ವೈದ್ಯರ ಮನೆ ಮೇಲೆ ದಾಳಿ

CIK Raid: ಜಮ್ಮು-ಕಾಶ್ಮೀರದ ಅನಂತನಾಗ್‌ನಲ್ಲಿ ‘ವೈಟ್ ಕಾಲರ್’ ಭಯೋತ್ಪಾದನಾ ಜಾಲ ಪ್ರಕರಣದ ತನಿಖೆಯ ಭಾಗವಾಗಿ ಸಿಐಕೆ ಅಧಿಕಾರಿಗಳು ವೈದ್ಯೆಯೊಬ್ಬರ ನಿವಾಸದ ಮೇಲೆ ದಾಳಿ ನಡೆಸಿ ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ.
Last Updated 16 ನವೆಂಬರ್ 2025, 6:38 IST
ಭಯೋತ್ಪಾದನಾ ಜಾಲ: ಜಮ್ಮು-ಕಾಶ್ಮೀರದ ಅನಂತ್‌ನಾಗ್‌ನಲ್ಲಿ ವೈದ್ಯರ ಮನೆ ಮೇಲೆ ದಾಳಿ

ಮೇಯರ್ ಹತ್ಯೆಗೆ ಖಂಡನೆ: ಮೆಕ್ಸಿಕೊದಾದ್ಯಂತ ತೀವ್ರಗೊಂಡ ‘ಜೆನ್ ಝೀ’ ಪ್ರತಿಭಟನೆ

Mexico Gen Z Protest: ಈ ತಿಂಗಳ ಆರಂಭದಲ್ಲಿ ನಡೆದ ಮೇಯರ್‌ ಹತ್ಯೆಯ ನಂತರ ಹೆಚ್ಚುತ್ತಿರುವ ಹಿಂಸಾಚಾರವನ್ನು ಖಂಡಿಸಿ ಮೆಕ್ಸಿಕೊದಾದ್ಯಂತ ಸಾವಿರಾರು ಜನರು ‘ಜನರೇಷನ್ ಝಡ್’ (ಜೆನ್ ಝೀ) ಬ್ಯಾನರ್ ಅಡಿಯಲ್ಲಿ ಪ್ರತಿಭಟನೆಗಳನ್ನು ನಡೆಸಿದ್ದಾರೆ.
Last Updated 16 ನವೆಂಬರ್ 2025, 6:25 IST
ಮೇಯರ್ ಹತ್ಯೆಗೆ ಖಂಡನೆ: ಮೆಕ್ಸಿಕೊದಾದ್ಯಂತ ತೀವ್ರಗೊಂಡ ‘ಜೆನ್ ಝೀ’ ಪ್ರತಿಭಟನೆ

ದೆಹಲಿ ಗಾಳಿಯ ಗುಣಮಟ್ಟ ‘ಅತ್ಯಂತ ಕಳಪೆ’: 385ಕ್ಕೆ ತಲುಪಿದ AQI ಸೂಚ್ಯಂಕ

Delhi Air Pollution: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಇಂದು (ಭಾನುವಾರ) ಅತ್ಯಂತ ‘ಕಳಪೆ’ ಮಟ್ಟಕ್ಕೆ ಕುಸಿದಿದೆ. ದೆಹಲಿಯಲ್ಲಿ ಬೆಳಿಗ್ಗೆ 9 ಗಂಟೆಗೆ ವಾಯು ಗುಣಮಟ್ಟದ ಸೂಚ್ಯಂಕವು (ಎಕ್ಯೂಐ) 385ರಷ್ಟಿದೆ ಎಂದು ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ತಿಳಿಸಿದೆ.
Last Updated 16 ನವೆಂಬರ್ 2025, 5:19 IST
ದೆಹಲಿ ಗಾಳಿಯ ಗುಣಮಟ್ಟ ‘ಅತ್ಯಂತ ಕಳಪೆ’: 385ಕ್ಕೆ ತಲುಪಿದ AQI ಸೂಚ್ಯಂಕ

ದೆಹಲಿ ಸ್ಫೋಟ ಬೆಂಬಲಿಸಿ ಪೋಸ್ಟ್‌; ಅಸ್ಸಾಂನಲ್ಲಿ ಮತ್ತೊಬ್ಬ ವ್ಯಕ್ತಿಯ ಬಂಧನ

Assam Police Action: ದೆಹಲಿ ಸ್ಫೋಟಕ್ಕೆ ಆನ್‌ಲೈನ್ ಬೆಂಬಲ ವ್ಯಕ್ತಪಡಿಸಿದ ಮತ್ತೊಬ್ಬ ವ್ಯಕ್ತಿಯನ್ನು ಅಸ್ಸಾಂನಲ್ಲಿ ಬಂಧಿಸಲಾಗಿದೆ. ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಈ ಕುರಿತು ಮಾಹಿತಿ ನೀಡಿದ್ದು, ಬಂಧಿತರ ಸಂಖ್ಯೆ 21ಕ್ಕೆ ಏರಿದೆ.
Last Updated 16 ನವೆಂಬರ್ 2025, 5:10 IST
ದೆಹಲಿ ಸ್ಫೋಟ ಬೆಂಬಲಿಸಿ ಪೋಸ್ಟ್‌; ಅಸ್ಸಾಂನಲ್ಲಿ ಮತ್ತೊಬ್ಬ ವ್ಯಕ್ತಿಯ ಬಂಧನ

ಬಿಜೆಪಿ ಟಿಕೆಟ್‌ ನಿರಾಕರಣೆ: ಕೇರಳದಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತ ಆತ್ಮಹತ್ಯೆ

RSS Worker Suicide: ಕೇರಳದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗೆ ಬಿಜೆಪಿ ಟಿಕೆಟ್ ನಿರಾಕರಿಸಿದ ಪರಿಣಾಮ ಆರ್‌ಎಸ್‌ಎಸ್ ಕಾರ್ಯಕರ್ತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 16 ನವೆಂಬರ್ 2025, 4:49 IST
ಬಿಜೆಪಿ ಟಿಕೆಟ್‌ ನಿರಾಕರಣೆ: ಕೇರಳದಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತ ಆತ್ಮಹತ್ಯೆ
ADVERTISEMENT

ದೆಹಲಿ ಸ್ಫೋಟ: ಕಾರು ಓಡಿಸಿದ್ದ ವ್ಯಕ್ತಿಗೆ ಅಕ್ರಮವಾಗಿ ₹20 ಲಕ್ಷ ಸಂದಾಯ; ವರದಿ

NIA Investigation: ನವದೆಹಲಿ: ಈ ವಾರದ ಆರಂಭದಲ್ಲಿ ಕೆಂಪು ಕೋಟೆ ಬಳಿ ಸ್ಫೋಟಗೊಂಡ ಹುಂಡೈ ಐ20 ಕಾರಿನ ಚಾಲಕನಿಗೆ ಅಕ್ರಮ ಹಣಕಾಸಿನ ಮಾರ್ಗಗಳ ಮೂಲಕ ₹20 ಲಕ್ಷ ಬಂದಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.
Last Updated 16 ನವೆಂಬರ್ 2025, 3:05 IST
ದೆಹಲಿ ಸ್ಫೋಟ: ಕಾರು ಓಡಿಸಿದ್ದ ವ್ಯಕ್ತಿಗೆ ಅಕ್ರಮವಾಗಿ ₹20 ಲಕ್ಷ ಸಂದಾಯ; ವರದಿ

ಉಕ್ರೇನ್ ಮೇಲೆ ಮತ್ತೆ ರಷ್ಯಾದಿಂದ ಕ್ಷಿಪಣಿ ದಾಳಿ: 9 ಮಂದಿ ಸಾವು

Ukraine Missile Strike: ಕೀವ್: ಉಕ್ರೇನ್ ಮೇಲಿನ ದಾಳಿಯನ್ನು ರಷ್ಯಾ ಮುಂದುವರಿಸಿದ್ದು, 24 ಗಂಟೆಗಳಲ್ಲಿ ಮೂರು ಖಂಡಾಂತರ ಕ್ಷಿಪಣಿಗಳನ್ನು ಉಡಾಯಿಸಿದೆ. ದಾಳಿಯಲ್ಲಿ 9 ಮಂದಿ ಮೃತಪಟ್ಟು, 53ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಉಕ್ರೇನ್ ಅಧಿಕಾರಿಗಳು ಹೇಳಿದ್ದಾರೆ.
Last Updated 16 ನವೆಂಬರ್ 2025, 2:39 IST
ಉಕ್ರೇನ್ ಮೇಲೆ ಮತ್ತೆ ರಷ್ಯಾದಿಂದ ಕ್ಷಿಪಣಿ ದಾಳಿ: 9 ಮಂದಿ ಸಾವು

ತಮಿಳುನಾಡಿನಾದ್ಯಂತ ಮುಂದಿನ 4 ದಿನ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Weather Forecast: ಚೆನ್ನೈ: ತಮಿಳುನಾಡಿನಾದ್ಯಂತ ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸರ್ಕಾರ ಸೂಚನೆ ನೀಡಿದೆ.
Last Updated 16 ನವೆಂಬರ್ 2025, 2:20 IST
ತಮಿಳುನಾಡಿನಾದ್ಯಂತ ಮುಂದಿನ 4 ದಿನ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ
ADVERTISEMENT
ADVERTISEMENT
ADVERTISEMENT