ಮಂಗಳವಾರ, 13 ಜನವರಿ 2026
×
ADVERTISEMENT
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ

ಸುದ್ದಿ

ADVERTISEMENT

ಬೀದಿ ನಾಯಿ ಕಡಿತದಿಂದ ಗಾಯ–ಸಾವು ಸಂಭವಿಸಿದರೆ, ಸರ್ಕಾರ ಭಾರಿ ಪರಿಹಾರ ನೀಡಬೇಕು: SC

Stray Dog Attack Compensation: ಬೀದಿ ನಾಯಿಗಳ ಹಾವಳಿ ಕುರಿತಂತೆ ಸುಪ್ರೀಂ ಕೋರ್ಟ್‌ನಲ್ಲಿ ಮಂಗಳವಾರವೂ ವಿಚಾರಣೆ ಮುಂದುವರಿದಿದೆ. ನಾಯಿಗಳ ಕಡಿತದಿಂದ ಜನರಿಗೆ ಗಾಯ ಅಥವಾ ಸಾವು ಸಂಭವಿಸಿದರೆ, ರಾಜ್ಯ ಸರ್ಕಾರ ಭಾರಿ ಪರಿಹಾರವನ್ನು ನೀಡಬೇಕಾಗುತ್ತದೆ ಎಂದು ನ್ಯಾಯಾಧೀಶರೊಬ್ಬರು ಅಭಿಪ್ರಾಯಪಟ್ಟಿದ್ದಾರೆ.
Last Updated 13 ಜನವರಿ 2026, 8:01 IST
ಬೀದಿ ನಾಯಿ ಕಡಿತದಿಂದ ಗಾಯ–ಸಾವು ಸಂಭವಿಸಿದರೆ, ಸರ್ಕಾರ ಭಾರಿ ಪರಿಹಾರ ನೀಡಬೇಕು: SC

ದಾಳಿಯ ಎಚ್ಚರಿಕೆ ನೀಡಿದ ಅಮೆರಿಕ ವಿರುದ್ಧ ತಿರುಗಿಬಿದ್ದ ಇರಾನ್

Trump Iran Threat: ಗಲಭೆ ಪೀಡಿತ ಇರಾನ್ ಮೇಲೆ ದಾಳಿ ಮಾಡುವ ಎಚ್ಚರಿಕೆಯ ವಿರುದ್ಧ ತಿರುಗೇಟು ನೀಡಿರುವ ಅಯತೊಲ್ಲ ಖಮೇನಿ, ದೇಶದ್ರೋಹಿ ಪ್ರತಿಭಟನಾಕಾರರಿಗೆ ಬೆಂಬಲ ನಿಲ್ಲಿಸುವಂತೆ ಅಮೆರಿಕವನ್ನು ಎಚ್ಚರಿಸಿದ್ದಾರೆ.
Last Updated 13 ಜನವರಿ 2026, 7:40 IST
ದಾಳಿಯ ಎಚ್ಚರಿಕೆ ನೀಡಿದ ಅಮೆರಿಕ ವಿರುದ್ಧ ತಿರುಗಿಬಿದ್ದ ಇರಾನ್

ಮಗುವಿನ ನಿರೀಕ್ಷೆಯಲ್ಲಿದ್ದ ಯೋಧ ಸಾವು: ಶವ ನೋಡಲು ಸ್ಟ್ರೆಚರ್‌ನಲ್ಲಿ ಬಂದ ಪತ್ನಿ

Indian Army Tragedy: ಮಹಾರಾಷ್ಟ್ರದ ಸತಾರ ಜಿಲ್ಲೆಯಲ್ಲಿ ಮಗು ಜನಿಸುವ ಕೆಲವೇ ಗಂಟೆಗಳ ಮೊದಲು ರಸ್ತೆ ಅಪಘಾತದಲ್ಲಿ ಯೋಧರೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಪತ್ನಿ ಗರ್ಭಿಣಿಯಾಗಿದ್ದ ಕಾರಣ ಪಿತೃತ್ವ ರಜೆ ಪಡೆದು ಹುಟ್ಟೂರಿಗೆ ಆಗಮಿಸಿದ್ದರು.
Last Updated 13 ಜನವರಿ 2026, 7:37 IST
ಮಗುವಿನ ನಿರೀಕ್ಷೆಯಲ್ಲಿದ್ದ ಯೋಧ ಸಾವು: ಶವ ನೋಡಲು ಸ್ಟ್ರೆಚರ್‌ನಲ್ಲಿ ಬಂದ ಪತ್ನಿ

ಆಂಧ್ರದಲ್ಲಿ 40 ಮನೆ ಬೆಂಕಿಗೆ ಆಹುತಿ: ಹೊಸ ಮನೆ ನಿರ್ಮಾಣಕ್ಕೆ ಸಿಎಂ ನಾಯ್ಡು ಸೂಚನೆ

Andhra Fire Tragedy: ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಹಾನಿಗೆ ಒಳಗಾಗಿರುವ ಬುಡಕಟ್ಟು ಕುಟುಂಬಗಳಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುವಂತೆ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಮಂಗಳವಾರ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ
Last Updated 13 ಜನವರಿ 2026, 7:13 IST
ಆಂಧ್ರದಲ್ಲಿ 40 ಮನೆ ಬೆಂಕಿಗೆ ಆಹುತಿ: ಹೊಸ ಮನೆ ನಿರ್ಮಾಣಕ್ಕೆ ಸಿಎಂ ನಾಯ್ಡು ಸೂಚನೆ

ಕೂಡಲೇ ಇರಾನ್‌ನಿಂದ ಹೊರಡಿ, ಸಹಾಯ ನಿರೀಕ್ಷಿಸಬೇಡಿ: ತನ್ನ ಪ್ರಜೆಗಳಿಗೆ ಅಮೆರಿಕ

Iran Warning: ಆಡಳಿತ ವಿರೋಧಿ ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ ತಿರುಗುವ ಸಾಧ್ಯತೆ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಪ್ರಜೆಗಳಿಗೆ ಇರಾನ್ ತೊರೆಯುವಂತೆ ಎಚ್ಚರಿಕೆ ನೀಡಿದ್ದು, ಇಂಟರ್ನೆಟ್ ನಿರ್ಬಂಧ ಸಹ ಮುಂದುವರಿದಿವೆ.
Last Updated 13 ಜನವರಿ 2026, 6:45 IST
ಕೂಡಲೇ ಇರಾನ್‌ನಿಂದ ಹೊರಡಿ, ಸಹಾಯ ನಿರೀಕ್ಷಿಸಬೇಡಿ: ತನ್ನ ಪ್ರಜೆಗಳಿಗೆ ಅಮೆರಿಕ

ದೆಹಲಿಯಲ್ಲಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಸಂಪರ್ಕ ಹೊಂದಿದ್ದ 500 ಮಂದಿ ಬಂಧನ

Operation Gang Bust: ರಾಷ್ಟ್ರ ರಾಜಧಾನಿಯಾದ್ಯಂತ ಪೊಲೀಸರು ‘ಆಪರೇಷನ್ ಗ್ಯಾಂಗ್ ಬಸ್ಟ್’ ಕಾರ್ಯಾಚರಣೆ ಆರಂಭಿಸಿದ್ದು, 48 ಗಂಟೆಗಳಲ್ಲಿ ವಿವಿಧ ಗ್ಯಾಂಗ್‌ಸ್ಟರ್‌ಗಳೊಂದಿಗೆ ಸಂಪರ್ಕ ಹೊಂದಿದ್ದ 500ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
Last Updated 13 ಜನವರಿ 2026, 6:35 IST
ದೆಹಲಿಯಲ್ಲಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಸಂಪರ್ಕ ಹೊಂದಿದ್ದ 500 ಮಂದಿ ಬಂಧನ

ಬೆಂಗಳೂರಿಗೆ ಹೊರಟಿದ್ದ ವಿಮಾನದಲ್ಲಿ ದೋಷ: ಪುಣೆಯಲ್ಲಿ ಪ್ರಯಾಣಿಕರ ಇಳಿಸಿದ ಆಕಾಸಏರ್

Akasa Air Technical Glitch: ಹಾರಾಟಕ್ಕೆ ಅಣಿಯಾಗಿದ್ದ ಆಕಾಸಕ್ಕೆ ಸೇರಿದ ಬೋಯಿಂಗ್ 737 ಮ್ಯಾಕ್ಸ್‌ ವಿಮಾನದಲ್ಲಿ ಕೊನೆ ಕ್ಷಣದಲ್ಲಿ ದೋಷ ಕಾಣಿಸಿಕೊಂಡಿದ್ದರಿಂದ ಬೆಂಗಳೂರಿಗೆ ಹೊರಟಿದ್ದ ಪ್ರಯಾಣಿಕರನ್ನು ಪುಣೆಯಲ್ಲೇ ಇಳಿಸಲಾಗಿದೆ.
Last Updated 13 ಜನವರಿ 2026, 6:12 IST
ಬೆಂಗಳೂರಿಗೆ ಹೊರಟಿದ್ದ ವಿಮಾನದಲ್ಲಿ ದೋಷ: ಪುಣೆಯಲ್ಲಿ ಪ್ರಯಾಣಿಕರ ಇಳಿಸಿದ ಆಕಾಸಏರ್
ADVERTISEMENT

ದೆಹಲಿಯ ಜಿಮ್‌ನಲ್ಲಿ ಗುಂಡಿನ ದಾಳಿ: ಹೊಣೆ ಹೊತ್ತ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್?

Lawrence Bishnoi Gang: ಜಿಮ್‌ವೊಂದರಲ್ಲಿ ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿರುವ ಘಟನೆ ದೆಹಲಿಯ ಹೊರವಲಯದ ಪಶ್ಚಿಮ ವಿಹಾರ್‌ನಲ್ಲಿ ನಡೆದಿದೆ.
Last Updated 13 ಜನವರಿ 2026, 6:00 IST
ದೆಹಲಿಯ ಜಿಮ್‌ನಲ್ಲಿ ಗುಂಡಿನ ದಾಳಿ: ಹೊಣೆ ಹೊತ್ತ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್?

ಕಪಿಲ್ ಮಿಶ್ರಾ ವಿರುದ್ಧ FIR:ಉತ್ತರಿಸಲು 10 ದಿನ ಕಾಲಾವಕಾಶ ಕೋರಿದ ಪಂಜಾಬ್ ಪೊಲೀಸ್

Punjab Police Notice: ವಿಧಾನಸಭೆಯ ವಿಡಿಯೊ ತುಣುಕಿನ ಆಧಾರದ ಮೇಲೆ ದೆಹಲಿ ಕಾನೂನು ಸಚಿವ ಕಪಿಲ್‌ ಮಿಶ್ರಾ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ ಸಂಬಂಧ ದೆಹಲಿ ವಿಧಾನಸಭೆಯ ಸ್ಪೀಕರ್‌ ವಿಜೇಂದರ್‌ ಗುಪ್ತಾ ಅವರು ಪಂಜಾಬ್ ಪೊಲೀಸರಿಗೆ ನೋಟಿಸ್ ನೀಡಿದ್ದಾರೆ.
Last Updated 13 ಜನವರಿ 2026, 5:34 IST
ಕಪಿಲ್ ಮಿಶ್ರಾ ವಿರುದ್ಧ FIR:ಉತ್ತರಿಸಲು 10 ದಿನ ಕಾಲಾವಕಾಶ ಕೋರಿದ ಪಂಜಾಬ್ ಪೊಲೀಸ್

ಜೈನ್ ನಿವಾಸದ ಮೇಲೆ ದಾಳಿ ನಡೆಸಿದ ಇ.ಡಿ ಅಧಿಕಾರಿಗಳ ಗುರುತು ಪತ್ತೆಗೆ ಪೊಲೀಸರ ಶೋಧ

ED Officials Identity: ಐ–ಪ್ಯಾಕ್‌ ಕಚೇರಿ ಹಾಗೂ ನಿರ್ದೇಶಕ ಪ್ರತೀಕ್ ಜೈನ್ ನಿವಾಸದಲ್ಲಿ ಶೋಧ ನಡೆಸಿದ ಇ.ಡಿ ಅಧಿಕಾರಿಗಳ ಗುರುತನ್ನು ಕೋಲ್ಕತ್ತದ ಹಿರಿಯ ಪೊಲೀಸರು ಪರಿಶೀಲಿಸುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 13 ಜನವರಿ 2026, 5:27 IST
ಜೈನ್ ನಿವಾಸದ ಮೇಲೆ ದಾಳಿ ನಡೆಸಿದ ಇ.ಡಿ ಅಧಿಕಾರಿಗಳ ಗುರುತು ಪತ್ತೆಗೆ ಪೊಲೀಸರ ಶೋಧ
ADVERTISEMENT
ADVERTISEMENT
ADVERTISEMENT