ಶುಕ್ರವಾರ, 9 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ಸುದ್ದಿ
ADVERTISEMENT
ಮಮತಾ ಬ್ಯಾನರ್ಜಿ ಹೆಣ್ಣು ಹುಲಿ, ಅವರು ಶರಣಾಗುವುದಿಲ್ಲ: ಮೆಹಬೂಬ ಮುಫ್ತಿ ವಿಶ್ವಾಸ
ED ದಾಳಿ ವಿಚಾರವಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಗ್ಗೆ ಪಿಡಿಪಿ ಅಧ್ಯಕ್ಷೆ ಮಹಬೂಬಾ ಮುಫ್ತಿ ಪ್ರತಿಕ್ರಿಯೆ. ಮಮತಾ ಬ್ಯಾನರ್ಜಿ ಧೈರ್ಯಶಾಲಿ ‘ಹೆಣ್ಣು ಹುಲಿ’, ಅವರು ಕೇಂದ್ರ ಸರ್ಕಾರದ ಎದುರು ಶರಣಾಗುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Last Updated 9 ಜನವರಿ 2026, 13:17 IST
ರಾಜಕೀಯ ಸೇಡಿಗಾಗಿ ಇ.ಡಿ ದಾಳಿ: ಕೇಂದ್ರ ಸರ್ಕಾರದ ವಿರುದ್ಧ ಮಮತಾ ಕಿಡಿ
Political Vendetta: ರಾಜಕೀಯ ಸಲಹಾ ಸಂಸ್ಥೆ ‘ಐ-ಪ್ಯಾಕ್’ನ ಕಚೇರಿ ಮತ್ತು ಅದರ ನಿರ್ದೇಶಕ ಪ್ರತೀಕ್ ಜೈನ್ ಅವರ ನಿವಾಸ ಮತ್ತು ಕಚೇರಿಗಳಲ್ಲಿ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಯನ್ನು ವಿರೋಧಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಬ್ಯಾನರ್ಜಿ ನೇತೃತ್ವದಲ್ಲಿ ಶುಕ್ರವಾರ ಪ್ರತಿಭಟನೆ ನಡೆದಿದೆ.
Last Updated 9 ಜನವರಿ 2026, 12:46 IST
I-PAC row: ಮಮತಾ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್ಐಆರ್
Mamata Banerjee Complaint: ರಾಜಕೀಯ ಸಲಹಾ ಸಂಸ್ಥೆ ಐ–ಪ್ಯಾಕ್ ಕಚೇರಿ ಹಾಗೂ ಮುಖ್ಯಸ್ಥ ಪ್ರತೀಖ್ ಜೈನ್ ಮನೆ ಮೇಲೆ ಇ.ಡಿ. ದಾಳಿ ನಡೆಸಿರುವ ಸಂಬಂಧ ಮಮತಾ ಬ್ಯಾನರ್ಜಿ ನೀಡಿರುವ ದೂರಿನ ಮೇಲೆ ಎಫ್ಐಆರ್ ದಾಖಲಾಗಿದೆ.
Last Updated 9 ಜನವರಿ 2026, 12:39 IST
ಹಾಸಿಗೆಯಲ್ಲಿ ಮೂತ್ರ.. 5 ವರ್ಷದ ಬಾಲಕಿಗೆ ಮಲತಾಯಿ ನೀಡಿದ ಶಿಕ್ಷೆ ಎಂಥದ್ದು
Kerala Crime: ಹಾಸಿಗೆಯಲ್ಲಿ ಮೂತ್ರ ಮಾಡಿದ ಕಾರಣಕ್ಕಾಗಿ ಪಾಲಕ್ಕಾಡ್ನಲ್ಲಿ ಐದು ವರ್ಷದ ಬಾಲಕಿಯ ಖಾಸಗಿ ಭಾಗಗಳಿಗೆ ಮಲತಾಯಿಯೇ ಬರೆ ಹಾಕಿದ ಅಮಾನವೀಯ ಘಟನೆ ನಡೆದಿದೆ.
Last Updated 9 ಜನವರಿ 2026, 11:33 IST
10 ವರ್ಷಗಳಲ್ಲಿ ಮೋದಿ ಆಸ್ತಿ ಶೇ 86, ರಾಹುಲ್ ಗಾಂಧಿ ಆಸ್ತಿ ಶೇ 117 ಏರಿಕೆ
ADR Report Assets: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಆಸ್ತಿ 10 ವರ್ಷದಲ್ಲಿ ಶೇ 86ರಷ್ಟು ಹಾಗೂ , ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಆಸ್ತಿ ಶೇ 117ರಷ್ಟು ಏರಿಕೆಯಾಗಿದೆ. ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಪ್ರಮಾಣ ಪತ್ರಗಳನ್ನು ಆಧರಿಸಿ ವಿಶ್ಲೇಷಣೆ ಮಾಡಲಾಗಿದೆ.
Last Updated 9 ಜನವರಿ 2026, 7:42 IST
ಸಂವಹನ ಕೊರತೆಯಿಂದ ಭಾರತ–ಅಮೆರಿಕ ನಡುವೆ ವ್ಯಾಪಾರ ಒಪ್ಪಂದ ವಿಫಲ: ಲುಟ್ನಿಕ್
US India Trade Deal: ಸಂವಹನ ಕೊರತೆಯಿಂದ ಅಮೆರಿಕ ಮತ್ತು ಭಾರತ ನಡುವೆ ವ್ಯಾಪಾರ ಒಪ್ಪಂದ ವಿಫಲವಾಗಿದೆ ಎಂದು ಅಮೆರಿಕ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್ ಹೇಳಿದ್ದಾರೆ.
Last Updated 9 ಜನವರಿ 2026, 7:37 IST
'ಭ್ರಷ್ಟ ಜನತಾ ಪಾರ್ಟಿ': ಬಿಜೆಪಿ ಡಬಲ್ ಎಂಜಿನ್ ಆಡಳಿತಕ್ಕೆ ರಾಗಾ ವಾಗ್ದಾಳಿ
Congress Protest: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ವಾಗ್ದಾಳಿ ನಡೆಸಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಬಿಜೆಪಿ 'ಭ್ರಷ್ಟ ಜನತಾ ಪಾರ್ಟಿ' ಎಂದು ಟೀಕಿಸಿದ್ದಾರೆ.
Last Updated 9 ಜನವರಿ 2026, 6:21 IST
ADVERTISEMENT
Iran Protest: ಇರಾನ್ ರಾಜಧಾನಿಯಲ್ಲಿ ವ್ಯಾಪಕ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ
Iran Internet Shutdown: ಇರಾನ್ ರಾಜಧಾನಿ ಟೆಹರಾನ್ನಲ್ಲಿ ಗಡೀಪಾರುಗೊಂಡಿದ್ದ ಯುವರಾಜ ರೆಜಾ ಪಹ್ಲವಿ ಸಾಮೂಹಿಕ ಪ್ರತಿಭಟನೆಗೆ ಆಹ್ವಾನ ನೀಡಿದ ಬೆನ್ನಲ್ಲೇ ವ್ಯಾಪಕ ಪ್ರತಿಭಟನೆ ಕಂಡುಬಂದಿದೆ. ಇದರ ಬೆನ್ನಲ್ಲೇ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.
Last Updated 9 ಜನವರಿ 2026, 5:33 IST
ಪ. ಬಂಗಾಳ ರಾಜ್ಯಪಾಲರಿಗೆ ಜೀವ ಬೆದರಿಕೆ: ಇಮೇಲ್ನಲ್ಲಿ ಫೋನ್ ನಂಬರ್ ಹಾಕಿದ ಆರೋಪಿ
Governor Security Alert: ಪಶ್ಚಿಮ ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರಿಗೆ ಜೀವ ಬೆದರಿಕೆ ಇ–ಮೇಲ್ ಬಂದ ಹಿನ್ನೆಲೆಯಲ್ಲಿ ಭದ್ರತೆ ಬಿಗಿಗೊಳಿಸಲಾಗಿದ್ದು, ಹೆಚ್ಚುವರಿ ಪೊಲೀಸ್ ಮತ್ತು ಸಿಆರ್ಪಿಎಫ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
Last Updated 9 ಜನವರಿ 2026, 4:24 IST
ಗುಂಡಿಕ್ಕಿ ಮಹಿಳೆ ಹತ್ಯೆ: ಐಸಿಇ ಅಧಿಕಾರಿ ಕ್ರಮ ಸಮರ್ಥಿಸಿಕೊಂಡ ಟ್ರಂಪ್, ವ್ಯಾನ್ಸ್
Minneapolis Shooting Case: ಕಾರು ಚಲಾಯಿಸುತ್ತಿದ್ದ ಮಹಿಳೆಯನ್ನು ಗುಂಡಿಕ್ಕಿ ಕೊಂದ ವಲಸೆ ಮತ್ತು ಕಸ್ಟಮ್ಸ್ ಜಾರಿ ಅಧಿಕಾರಿ(ಐಸಿಇ) ಕ್ರಮವನ್ನು ಸಮರ್ಥಿಸಿಕೊಂಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ‘ಅವಳ ಸಾವಿಗೆ ಅವಳೇ ಕಾರಣ’ ಎಂದು ಹೇಳಿದ್ದಾರೆ.
Last Updated 9 ಜನವರಿ 2026, 3:02 IST
ADVERTISEMENT
<
1
2
...
1000
>
ADVERTISEMENT
ADVERTISEMENT