ಮಂಗಳವಾರ, 6 ಜನವರಿ 2026
×
ADVERTISEMENT

ಸುದ್ದಿ

ADVERTISEMENT

ಕರೂರು ಕಾಲ್ತುಳಿತ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ನಟ ವಿಜಯ್‌ಗೆ CBI ನೋಟಿಸ್

Karur Stampede Case: ಕರೂರು ಕಾಲ್ತುಳಿತ ಪ್ರಕರಣದ ತನಿಖೆಯ ಭಾಗವಾಗಿ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ, ನಟ ವಿಜಯ್‌ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ನೋಟಿಸ್ ನೀಡಿದೆ ಎಂದು ವರದಿಯಾಗಿದೆ.
Last Updated 6 ಜನವರಿ 2026, 10:17 IST
ಕರೂರು ಕಾಲ್ತುಳಿತ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ನಟ ವಿಜಯ್‌ಗೆ CBI ನೋಟಿಸ್

ನೊಬೆಲ್ ಶಾಂತಿ ಪ್ರಶಸ್ತಿಯನ್ನು ಟ್ರಂಪ್‌ಗೆ ಅರ್ಪಿಸುತ್ತೇನೆ: ಮಾರಿಯಾ ಪುನರುಚ್ಚಾರ

ಅಮೆರಿಕದ ಸೇನಾಪಡೆಗಳು ವೆನೆಜುವೆಲಾದ ಅಧ್ಯಕ್ಷ ನಿಕೊಲಸ್‌ ಮಡೂರೊ ಅವರನ್ನು ಸೆರೆಹಿಡಿದ ಬೆನ್ನಲ್ಲೇ ವಿರೋಧ ಪಕ್ಷದ ನಾಯಕಿ ಮಾರಿಯಾ ಕೊರಿನಾ ಮಚಾದೊ ಅವರು ತಮಗೆ ಲಭಿಸಿರುವ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರೊಂದಿಗೆ ಹಂಚಿಕೊಳ್ಳುವ ಇಚ್ಚೆಯನ್ನು ವ್ಯಕ್ತಪಡಿಸಿದ್ದಾರೆ.
Last Updated 6 ಜನವರಿ 2026, 9:52 IST
ನೊಬೆಲ್ ಶಾಂತಿ ಪ್ರಶಸ್ತಿಯನ್ನು ಟ್ರಂಪ್‌ಗೆ ಅರ್ಪಿಸುತ್ತೇನೆ: ಮಾರಿಯಾ ಪುನರುಚ್ಚಾರ

ಬಿಯರ್ ಕಂಪನಿಗೆ ರಾಯಭಾರಿ ಆಗಿದ್ದ ಆನೆ ‘ಕ್ರೇಗ್‌’ ಸಾವು; ದಂತಗಳಿಂದಲೇ ಹೆಸರುವಾಸಿ

Elephant Craig Death: ತನ್ನ ಉದ್ದನೆಯ ದಂತಗಳಿಗೆ ಹೆಸರುವಾಸಿಯಾದ ಆನೆ ಕ್ರೇಗ್‌, ನೈಸರ್ಗಿಕ ಕಾರಣಗಳಿಂದ ಶನಿವಾರ(ಜ.3) ಬೆಳಿಗ್ಗೆ ಮೃತಪಟ್ಟಿದೆ ಎಂದು ಅಂಬೋಸೆಲಿ ರಾಷ್ಟ್ರೀಯ ಉದ್ಯಾನವನ ತಿಳಿಸಿದೆ.
Last Updated 6 ಜನವರಿ 2026, 7:46 IST
ಬಿಯರ್ ಕಂಪನಿಗೆ ರಾಯಭಾರಿ ಆಗಿದ್ದ ಆನೆ ‘ಕ್ರೇಗ್‌’ ಸಾವು; ದಂತಗಳಿಂದಲೇ ಹೆಸರುವಾಸಿ

ಪ್ರಧಾನಿ ಮೋದಿ, ಅಮಿತ್ ಶಾ ವಿರುದ್ಧ ಜೆನ್‌ಯು ವಿದ್ಯಾರ್ಥಿಗಳ ಘೋಷಣೆ

JNU Students Slogans: ಈ ಕುರಿತು ಪ್ರತಿಕ್ರಿಯಿಸಿದ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷೆ ಆದಿತಿ ಮಿಶ್ರಾ, 2020 ಜನವರಿ 5ರ ಹಿಂಸಾಚಾರದ ಘಟನೆಯನ್ನು ಖಂಡಿಸಿ ಪ್ರತಿ ವರ್ಷವೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಾರೆ ಎಂದು ಹೇಳಿದ್ದಾರೆ.
Last Updated 6 ಜನವರಿ 2026, 7:18 IST
ಪ್ರಧಾನಿ ಮೋದಿ, ಅಮಿತ್ ಶಾ ವಿರುದ್ಧ ಜೆನ್‌ಯು ವಿದ್ಯಾರ್ಥಿಗಳ ಘೋಷಣೆ

ನಿಷೇಧದ ನಡುವೆಯೂ ಧುರಂಧರ್ ಸಿನಿಮಾ ಹಾಡಿಗೆ ಹೆಜ್ಜೆ ಹಾಕಿದ ಪಾಕ್ ಯುವತಿಯರು

Dhurandhar song: ಧುರಂಧರ್ ಸಿನಿಮಾ ಹಾಡಿಗೆ ಪಾಕಿಸ್ತಾನದ ಯುವಸಮೂಹ ರೀಲ್‌ಗಳನ್ನು ಮಾಡಿದ್ದಾರೆ. ಅದರಲ್ಲಿ ವಿಶೇಷ ಏನೆಂದರೆ ಮದುವೆ ಸಮಾರಂಭದಲ್ಲಿ ಇಬ್ಬರು ಯುವತಿಯರು ಧುರಂಧರ್ ಸಿನಿಮಾದ ಶರಾರತ್ ಹಾಡಿಗೆ ಭರ್ಜರಿಯಾಗಿ ಡ್ಯಾನ್ಸ್‌ ಮಾಡಿದ್ದ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಸಿಕ್ಕಾಪಟ್ಟೆ ಹರಿದಾಡುತ್ತಿದೆ.
Last Updated 6 ಜನವರಿ 2026, 7:00 IST
ನಿಷೇಧದ ನಡುವೆಯೂ ಧುರಂಧರ್ ಸಿನಿಮಾ ಹಾಡಿಗೆ ಹೆಜ್ಜೆ  ಹಾಕಿದ ಪಾಕ್ ಯುವತಿಯರು

ಮಾಘ ಮೇಳದಲ್ಲಿ ಗಮನ ಸೆಳೆದ ಏಳು ವರ್ಷಗಳಿಂದ ಒಂದೇ ಕಾಲಿನಲ್ಲಿ ನಿಂತಿರುವ 26ರ ಸಾಧು!

Prayagraj Sadhu: ಇಲ್ಲಿ ನಡೆಯುತ್ತಿರುವ ಮಾಘ ಮೇಳದಲ್ಲಿ ಭಸ್ಮ ಲೇಪಿತ ತಪಸ್ವಿಗಳು, ಮಂತ್ರ ಜಪಿಸುತ್ತ ಕುಳಿತ ಸಾಧುಗಳ ನಡುವೆ, ಏಳು ವರ್ಷಗಳಿಂದ ಒಂಟಿ ಕಾಲಿನಲ್ಲಿ ನಿಂತು ಧ್ಯಾನ ಮಾಡುತ್ತಿರುವ 26 ವರ್ಷದ ಸಾಧುವೊಬ್ಬರು ಗಮನ ಸೆಳೆದಿದ್ದಾರೆ.
Last Updated 6 ಜನವರಿ 2026, 6:54 IST
ಮಾಘ ಮೇಳದಲ್ಲಿ ಗಮನ ಸೆಳೆದ ಏಳು ವರ್ಷಗಳಿಂದ ಒಂದೇ ಕಾಲಿನಲ್ಲಿ ನಿಂತಿರುವ 26ರ ಸಾಧು!

ಆತ ಒಬ್ಬ ಹುಚ್ಚ: ನಿವಾಸದ ಮೇಲೆ ನಡೆದ ದಾಳಿಯ ಬಗ್ಗೆ ಜೆ.ಡಿ.ವ್ಯಾನ್ಸ್ ಪ್ರತಿಕ್ರಿಯೆ

ದಾಳಿಯ ಫೋಟೊಗಳನ್ನು ಪ್ರಸಾರ ಮಾಡಬೇಡಿ ಎಂದ ಉಪಾಧ್ಯಕ್ಷ
Last Updated 6 ಜನವರಿ 2026, 6:35 IST
ಆತ ಒಬ್ಬ ಹುಚ್ಚ: ನಿವಾಸದ ಮೇಲೆ ನಡೆದ ದಾಳಿಯ ಬಗ್ಗೆ ಜೆ.ಡಿ.ವ್ಯಾನ್ಸ್ ಪ್ರತಿಕ್ರಿಯೆ
ADVERTISEMENT

ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

Congress Leader: ಕಾಂಗ್ರೆಸ್‌ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಗ್ಯ ಸಮಸ್ಯೆಯಿಂದಾಗಿ ಇಂದು (ಮಂಗಳವಾರ) ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
Last Updated 6 ಜನವರಿ 2026, 6:28 IST
ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ತಿರುಪ್ಪರಕುಂದ್ರ ಬೆಟ್ಟದಲ್ಲಿ ದೀಪ: ತೀರ್ಪು ಎತ್ತಿಹಿಡಿದ ಮದ್ರಾಸ್HC ವಿಭಾಗೀಯ ಪೀಠ

Thirupparankundram Temple: ಮಧುರೈ: ತಮಿಳುನಾಡಿನ ತಿರುಪ್ಪರಕುಂದ್ರ ಬೆಟ್ಟದಲ್ಲಿ ‘ದೀಪತ್ತೂಣ್’ ಬೆಳಗಲು ಅವಕಾಶ ನೀಡಿದ ಏಕಸದಸ್ಯ ಪೀಠದ ಆದೇಶವನ್ನು ಮದ್ರಾಸ್ ಹೈಕೋರ್ಟ್‌ನ ವಿಭಾಗೀಯ ಪೀಠ ಮಂಗಳವಾರ ಎತ್ತಿ ಹಿಡಿದಿದೆ.
Last Updated 6 ಜನವರಿ 2026, 6:20 IST
ತಿರುಪ್ಪರಕುಂದ್ರ ಬೆಟ್ಟದಲ್ಲಿ ದೀಪ: ತೀರ್ಪು ಎತ್ತಿಹಿಡಿದ ಮದ್ರಾಸ್HC ವಿಭಾಗೀಯ ಪೀಠ

ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ಹತ್ಯೆ; ವಿಧವೆ ಮೇಲೆ ಇಬ್ಬರಿಂದ ಅತ್ಯಾಚಾರ

Minority Violence Bangladesh: ಬಾಂಗ್ಲಾದೇಶದಲ್ಲಿ ಕಾರ್ಖಾನೆ ಮಾಲೀಕರೂ ಆಗಿದ್ದ ರಾಣಾ ಪ್ರತಾಪ್ ಎಂಬ ಹಿಂದೂ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಹಿಂದೂ ಸಮುದಾಯದ ಮೇಲೆ ತೀವ್ರಗಾಮಿ ಹಲ್ಲೆ ಪ್ರಶ್ನೆಗೆ ಎಡೆಮಾಡಿಕೊಡುತ್ತಿದೆ.
Last Updated 6 ಜನವರಿ 2026, 6:09 IST
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ಹತ್ಯೆ; ವಿಧವೆ ಮೇಲೆ ಇಬ್ಬರಿಂದ ಅತ್ಯಾಚಾರ
ADVERTISEMENT
ADVERTISEMENT
ADVERTISEMENT