ಸೋಮವಾರ, 16 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಜ್ಯ

ADVERTISEMENT

ಪ್ರತಿದಿನ ₹300 ಕೋಟಿ ಸಾಲ ಮಾಡುತ್ತಿರುವುದೇ ರಾಜ್ಯ ಸರ್ಕಾರದ ಸಾಧನೆ: ನಿಖಿಲ್ ಕಿಡಿ

Karnataka Politics: ಸಿದ್ದರಾಮಯ್ಯ ಸರ್ಕಾರ ವರ್ಷಕ್ಕೆ ₹1 ಲಕ್ಷ ಕೋಟಿ ಸಾಲ ಮಾಡುತ್ತಿದೆ ಎಂದು ನಿಖಿಲ್ ಕುಮಾರಸ್ವಾಮಿ ಆರೋಪಿಸಿ, ರಾಜ್ಯದ ಆರ್ಥಿಕ ಸ್ಥಿತಿಯ ಬಗ್ಗೆ ಟೀಕಿಸಿದರು.
Last Updated 16 ಫೆಬ್ರುವರಿ 2026, 13:27 IST
ಪ್ರತಿದಿನ ₹300 ಕೋಟಿ ಸಾಲ ಮಾಡುತ್ತಿರುವುದೇ ರಾಜ್ಯ ಸರ್ಕಾರದ ಸಾಧನೆ: ನಿಖಿಲ್ ಕಿಡಿ

ಕಲಬುರಗಿ | ಮುಸ್ಲಿಮರಿಂದ ಶಿವಲಿಂಗಕ್ಕೆ ಪುಷ್ಪಾಲಂಕಾರ; ಗೋಮೂತ್ರದಿಂದ ಶುದ್ಧೀಕರಣ

Kalaburagi Temple Row: ಕಲಬುರಗಿ ನಗರದ ಆಳಂದ ಚೆಕ್‌ಪೋಸ್ಟ್‌ನಲ್ಲಿರುವ ರಾಮತೀರ್ಥ ಮಂದಿರದ ಶಿವಲಿಂಗಕ್ಕೆ ಮುಸ್ಲಿಮರಿಂದ ಪುಷ್ಪಾಲಂಕಾರ ಮಾಡಿದ್ದನ್ನು ಖಂಡಿಸಿ ಹಿಂದೂ ಜಾಗೃತಿ ಸೇನೆ ಮುಖಂಡರು ಸೋಮವಾರ ಕ್ಷೀರಾಭಿಷೇಕ, ಜಲಾಭಿಷೇಕ, ಗೋಮೂತ್ರದಿಂದ ‘ಶುದ್ಧೀಕರಣ’ ಮಾಡಿದರು.
Last Updated 16 ಫೆಬ್ರುವರಿ 2026, 12:36 IST
ಕಲಬುರಗಿ | ಮುಸ್ಲಿಮರಿಂದ ಶಿವಲಿಂಗಕ್ಕೆ ಪುಷ್ಪಾಲಂಕಾರ; ಗೋಮೂತ್ರದಿಂದ ಶುದ್ಧೀಕರಣ

ಆರ್‌ಎಸ್‌ಎಸ್‌ ಕಚೇರಿ ಮೇಲೆ ಇ.ಡಿ, ಐಟಿ, ಸಿಬಿಐ ದಾಳಿ ಮಾಡಲಿ: ಶಿವರಾಜ ತಂಗಡಗಿ

Karnataka Politics: ಆರ್‌ಎಸ್‌ಎಸ್‌ ವಿರುದ್ಧ ವಾಗ್ದಾಳಿ ನಡೆಸಿದ ಸಚಿವ ಶಿವರಾಜ ತಂಗಡಗಿ, ಇಡಿ, ಐಟಿ, ಸಿಬಿಐ ಸಂಸ್ಥೆಗಳು ಕಚೇರಿ ಮೇಲೆ ದಾಳಿ ನಡೆಸಿ ಹಣದ ಮೂಲ ಪರಿಶೀಲಿಸಬೇಕು ಎಂದು ಆಗ್ರಹಿಸಿದರು.
Last Updated 16 ಫೆಬ್ರುವರಿ 2026, 12:28 IST
ಆರ್‌ಎಸ್‌ಎಸ್‌ ಕಚೇರಿ ಮೇಲೆ ಇ.ಡಿ, ಐಟಿ, ಸಿಬಿಐ ದಾಳಿ ಮಾಡಲಿ: ಶಿವರಾಜ ತಂಗಡಗಿ

RSS ಬಗ್ಗೆ 6 ತಿಂಗಳು ಅಧ್ಯಯನ ಮಾಡಿ, ಬಳಿಕ ಮಾತನಾಡಿ: ಪ್ರಿಯಾಂಕ್ ವಿರುದ್ಧ ಬಿವೈವಿ

Karnataka Politics: ಆರ್‌ಎಸ್‌ಎಸ್‌ ಕುರಿತು ಟೀಕೆ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತೀವ್ರ ವಾಗ್ದಾಳಿ ನಡೆಸಿ, ಅಧ್ಯಯನದ ಬಳಿಕ ಮಾತನಾಡಲು ಸವಾಲು ಹಾಕಿದರು.
Last Updated 16 ಫೆಬ್ರುವರಿ 2026, 11:20 IST
RSS ಬಗ್ಗೆ 6 ತಿಂಗಳು ಅಧ್ಯಯನ ಮಾಡಿ, ಬಳಿಕ ಮಾತನಾಡಿ: ಪ್ರಿಯಾಂಕ್ ವಿರುದ್ಧ ಬಿವೈವಿ

ಗಂಗಾವತಿ |ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ: ಮೂವರು ಅಪರಾಧಿಗಳಿಗೆ ಮರಣದಂಡನೆ

Gangavati Rape Case: ವಿದೇಶಿ ಪ್ರವಾಸಿ ಮಹಿಳೆ ಮತ್ತು ಸ್ಥಳೀಯ ಹೋಂ ಸ್ಟೆ ಒಡತಿ ಮೇಲೆ ಅತ್ಯಾಚಾರ ಹಾಗೂ ಪ್ರವಾಸಿಗನ ಹತ್ಯೆ ಪ್ರಕರಣದಲ್ಲಿ ಮೂವರಿಗೆ ನ್ಯಾಯಾಲಯ ಮರಣದಂಡನೆ ವಿಧಿಸಿದೆ.
Last Updated 16 ಫೆಬ್ರುವರಿ 2026, 10:44 IST
ಗಂಗಾವತಿ |ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ: ಮೂವರು ಅಪರಾಧಿಗಳಿಗೆ ಮರಣದಂಡನೆ

ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು: ಹೈಕೋರ್ಟ್ ತೀರ್ಪು

Bagepalli Election Case: ಚುನಾವಣಾ ಅಕ್ರಮಗಳ ಹಿನ್ನೆಲೆಯಲ್ಲಿ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ಹೈಕೋರ್ಟ್ ಅಸಿಂಧುಗೊಳಿಸಿದೆ.
Last Updated 16 ಫೆಬ್ರುವರಿ 2026, 10:10 IST
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು: ಹೈಕೋರ್ಟ್ ತೀರ್ಪು

ಮೂಲಭೂತದ ಪ್ರಶ್ನೆ ಬಂದಾಗ ಚಿಪ್ಪೊಳಗೆ ಸೇರುವ ಮುಸ್ಲಿಮರು: ದಿನೇಶ್‌ ಅಮಿನ್ ಮಟ್ಟು

Communalism vs Fundamentalism: ಬೆಂಗಳೂರು: ಹಿಂದೂ ಕೋಮುವಾದ ಮತ್ತು ಮುಸ್ಲಿಂ ಮೂಲಭೂತವಾದ ಒಂದೇ ಅಲ್ಲ. ಆದರೆ, ಹಿಂದೂ ಕೋಮುವಾದ ವನ್ನು ಪ್ರಶ್ನಿಸಿದ ಕೂಡಲೇ ಮುಸ್ಲಿಂ ಮೂಲಭೂತವಾದವನ್ನು ತೋರಿಸಲಾಗುತ್ತಿದೆ. ಹಿಜಾಬ್‌, ಹಲಾಲ್‌, ತಲಾಕ್‌ ವಿಚಾರಗಳು ಬಂದಾಗ ಮುಸ್ಲಿಮರು ಚಿಪ್ಪೊಳಗೆ ಸೇರುತ್ತಾರೆ.
Last Updated 16 ಫೆಬ್ರುವರಿ 2026, 8:37 IST
ಮೂಲಭೂತದ ಪ್ರಶ್ನೆ ಬಂದಾಗ ಚಿಪ್ಪೊಳಗೆ ಸೇರುವ ಮುಸ್ಲಿಮರು: ದಿನೇಶ್‌ ಅಮಿನ್ ಮಟ್ಟು
ADVERTISEMENT

ರಾಜ್ಯದ ಹೈಕೋರ್ಟ್‌ ಪೀಠ ಸೇರಿ ಹಲವು ಜಿಲ್ಲಾ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ

Bomb Threat to Courts: ಧಾರವಾಡದ ಹೈಕೋರ್ಟ್ ಪೀಠದ ಕಚೇರಿ ಹಾಗೂ ದಾವಣಗೆರೆ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲಾ ನ್ಯಾಯಾಲಯಗಳಿಗೆ ಸೋಮವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಧಾರವಾಡದಲ್ಲಿ ಕೋರ್ಟ್ ಆವರಣದಿಂದ ಎಲ್ಲರನ್ನು ಹೊರಗೆ ಕಳಿಸಿ ಪರಿಶೀಲನೆ ನಡೆಸಲಾಗುತ್ತಿದೆ.
Last Updated 16 ಫೆಬ್ರುವರಿ 2026, 7:50 IST
ರಾಜ್ಯದ ಹೈಕೋರ್ಟ್‌ ಪೀಠ ಸೇರಿ ಹಲವು ಜಿಲ್ಲಾ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ

RSS ಇಲ್ಲದಿದ್ದರೆ ಬಿಜೆಪಿಯು ಜೆಡಿಎಸ್‌ಗಿಂತಲೂ ಕನಿಷ್ಠ: ಪ್ರಿಯಾಂಕ್ ಖರ್ಗೆ

RSS vs BJP: ಆರ್‌ಎಸ್‌ಎಸ್‌ ಇಲ್ಲದಿದ್ದರೆ ಬಿಜೆಪಿಯು ಜೆಡಿಎಸ್‌ಗಿಂತಲೂ ಕನಿಷ್ಠ ಎಂದು ಐಟಿ & ಬಿಟಿ ಹಾಗೂ ಗ್ರಾಮಿಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಭಾನುವಾರ ನಡೆದ ಪತ್ರಕರ್ತ ಇರ್ಷಾದ್‌ ಉಪ್ಪಿನಂಗಡಿ ಅವರ ‘ಕರಾವಳಿಯ ರಕ್ತ ಕಣ್ಣೀರು’ ಕೃತಿ ಬಿಡುಗಡೆ ವೇಳೆ ಈ ಹೇಳಿಕೆ ನೀಡಿದರು.
Last Updated 16 ಫೆಬ್ರುವರಿ 2026, 2:28 IST
RSS ಇಲ್ಲದಿದ್ದರೆ ಬಿಜೆಪಿಯು ಜೆಡಿಎಸ್‌ಗಿಂತಲೂ ಕನಿಷ್ಠ: ಪ್ರಿಯಾಂಕ್ ಖರ್ಗೆ

‘ಶಕ್ತಿ’ ಸ್ಮಾರ್ಟ್‌ಕಾರ್ಡ್‌ ಎಲ್ಲ ಸಾರಿಗೆಗೂ ಬಳಕೆ

ಆಧಾರ್ ತೋರಿಸುವ ಬದಲು ಸ್ವೈಪ್‌ ಮಾಡಿ ಟಿಕೆಟ್‌ ಪಡೆಯುವ ವ್ಯವಸ್ಥೆ
Last Updated 15 ಫೆಬ್ರುವರಿ 2026, 23:30 IST
‘ಶಕ್ತಿ’ ಸ್ಮಾರ್ಟ್‌ಕಾರ್ಡ್‌ ಎಲ್ಲ ಸಾರಿಗೆಗೂ ಬಳಕೆ
ADVERTISEMENT
ADVERTISEMENT
ADVERTISEMENT