ಗುರುವಾರ, 18 ಡಿಸೆಂಬರ್ 2025
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ರಾಜ್ಯ
ADVERTISEMENT
ಕನ್ನಡದಲ್ಲೂ ರೈಲ್ವೆ ಪರೀಕ್ಷೆಗೆ ಅವಕಾಶ ನೀಡಲು ಕೇಂದ್ರ ಸಚಿವ ಸೋಮಣ್ಣ ಸೂಚನೆ
Railway Exam Update: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ, ರೈಲ್ವೆ ಇಲಾಖೆಯ ಬಡ್ತಿ ಪರೀಕ್ಷೆಗಳಲ್ಲಿ ಕನ್ನಡ ಭಾಷೆಗೆ ಅವಕಾಶ ನೀಡಲು ಸೂಚನೆ ನೀಡಿದ್ದಾರೆ. ಬೆಂಗಳೂರು ವಿಭಾಗದ ನಿರ್ಧಾರವನ್ನು ವಿರೋಧಿಸಿದ ನಂತರ, ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲು ನಿರ್ಧಾರ.
Last Updated 18 ಡಿಸೆಂಬರ್ 2025, 15:30 IST
ಬೆಳಗಾವಿ ಅಧಿವೇಶನ | ದೈಹಿಕ ಶಿಕ್ಷಣ ಶಿಕ್ಷಕರ ನೇಮಕಕ್ಕೆ ಕ್ರಮ: ಮಧು ಬಂಗಾರಪ್ಪ
Karnataka Education Department: ಸರ್ಕಾರಿ ಶಾಲೆಗಳಿಗೆ ಮುಂದಿನ ಶೈಕ್ಷಣಿಕ ವರ್ಷದ ವೇಳೆಗೆ 20 ಸಾವಿರಕ್ಕೂ ಹೆಚ್ಚು ಕಾಯಂ ಶಿಕ್ಷಕರನ್ನು ನೇಮಕ ಮಾಡಲಾಗುವುದು. ಅದೇ ಅಧಿಸೂಚನೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಕ್ಕೂ ಆದ್ಯತೆ ನೀಡಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
Last Updated 18 ಡಿಸೆಂಬರ್ 2025, 15:16 IST
ಸಾರಿಗೆ ನೌಕರರ ಸಮಸ್ಯೆಗೆ ಬಿಜೆಪಿ ಹೊಣೆ: ಸಚಿವ ರಾಮಲಿಂಗಾರೆಡ್ಡಿ
KSRTC Salary Issue: ಹಿಂದಿನ ಬಿಜೆಪಿ ನೇತೃತ್ವದ ಸರ್ಕಾರದ ನಿರ್ಧಾರದಿಂದಾಗಿ ಸಾರಿಗೆ ನಿಗಮಗಳ ನೌಕರರಿಗೆ ನೀಡಬೇಕಿದ್ದ 38 ತಿಂಗಳ ಹೆಚ್ಚುವರಿ ವೇತನ ಬಾಕಿ ಪಾವತಿಸಲು ಸಮಸ್ಯೆಯಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
Last Updated 18 ಡಿಸೆಂಬರ್ 2025, 14:40 IST
ಆದಿವಾಸಿ ಅಧ್ಯಯನ ಕೇಂದ್ರಕ್ಕೆ ಅನುದಾನ ಒದಗಿಸಿ: ಪರಿಷತ್ತಿನಲ್ಲಿ ಎಸ್.ರವಿ ಒತ್ತಾಯ
‘ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ’ಯ ಒಂದು ಘಟಕವಾಗಿ ಆರಂಭಿಸಿರುವ ‘ಮೂಲ ಆದಿವಾಸಿ ಅಧ್ಯಯನ ಕೇಂದ್ರ’ಕ್ಕೆ ಅಗತ್ಯ ಅನುದಾನವನ್ನು ಒದಗಿಸಬೇಕು ಎಂದು ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಸದಸ್ಯ ಎಸ್.ರವಿ ಒತ್ತಾಯಿಸಿದರು.
Last Updated 18 ಡಿಸೆಂಬರ್ 2025, 14:37 IST
ಬೆಳಗಾವಿ ಅಧಿವೇಶನ: ₹6,279 ಕೋಟಿ ಪೂರಕ ಅಂದಾಜು ಪಟ್ಟಿಗೆ ವಿಧಾನಸಭೆ ಅನುಮೋದನೆ
ಈ ಸಾಲಿನ ಮಾರ್ಚ್ ಅಂತ್ಯದವರೆಗಿನ ಎರಡನೇ ಕಂತಿನ ಬೇಡಿಕೆಗಳ ಮೇಲಿನ ₹6279.80 ಕೋಟಿಗಳ ಪೂರಕ ಅಂದಾಜು ಪಟ್ಟಿಗೆ ವಿಧಾನಸಭೆ ಅನುಮೋದನೆ ನೀಡಿತು.
Last Updated 18 ಡಿಸೆಂಬರ್ 2025, 14:36 IST
ಸಾಮಾಜಿಕ ಬಹಿಷ್ಕಾರಕ್ಕೆ 3 ವರ್ಷ ಜೈಲು, ₹1 ಲಕ್ಷ ದಂಡ: ಮಸೂದೆಗೆ ಒಪ್ಪಿಗೆ
ಯಾವುದೇ ವ್ಯಕ್ತಿ, ಕುಟುಂಬ, ಕುಟುಂಬದ ಸದಸ್ಯರನ್ನು ಸಾಮಾಜಿಕವಾಗಿ ಬಹಿಷ್ಕರಿಸಿದರೆ ₹1 ಲಕ್ಷದವರೆಗೆ ದಂಡ, ಮೂರು ವರ್ಷದವರೆಗೆ ಜೈಲು ಶಿಕ್ಷೆ ಅಥವಾ ಎರಡನ್ನೂ ವಿಧಿಸಲು ಹಾಗೂ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಳ್ಳಲು ಅವಕಾಶವಿರುವ ಮಸೂದೆಗೆ ವಿಧಾನಸಭೆ ಗುರುವಾರ ಪಕ್ಷಾತೀತವಾಗಿ ಅನುಮೋದನೆ ನೀಡಿತು.
Last Updated 18 ಡಿಸೆಂಬರ್ 2025, 14:28 IST
ದ್ವೇಷ ಭಾಷಣ ತಡೆ ಮಸೂದೆಗೆ ಅಂಗೀಕಾರ: ಯೂಟ್ಯೂಬರ್ಗಳೂ ಕಾಯ್ದೆ ವ್ಯಾಪ್ತಿಗೆ
New Bill Scope: ‘ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಮಸೂದೆ–2025’ಗೆ ವಿಧಾನಸಭೆ ಗುರುವಾರ ಅಂಗೀಕಾರ ನೀಡಿದ್ದು, ಯೂಟ್ಯೂಬರ್ಗಳು ಸಹ ಈ ಕಾನೂನು ವ್ಯಾಪ್ತಿಗೆ ಒಳಪಡಲಿದ್ದಾರೆ ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದ್ದಾರೆ.
Last Updated 18 ಡಿಸೆಂಬರ್ 2025, 14:25 IST
ADVERTISEMENT
ನೇರವಾಗಿ ಜೈಲಿಗೆ ಕಳುಹಿಸುವ ಮಸೂದೆ: ದ್ವೇಷ ಭಾಷಣ ತಡೆ ಮಸೂದೆಗೆ ಬಿಜೆಪಿ ವಿರೋಧ
Bill Controversy: ‘ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಮಸೂದೆ–2025’ ವಿರುದ್ಧ ಬಿಜೆಪಿ ಸದನದಲ್ಲಿ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದು ಅಭಿವ್ಯಕ್ತಿ ಸ್ವಾತಂತ್ರ್ಯದ ಉಲ್ಲಂಘನೆ ಎಂದು ಆರೋಪಿಸಿದೆ.
Last Updated 18 ಡಿಸೆಂಬರ್ 2025, 14:25 IST
ಒಬ್ಬ ವಿದ್ಯಾರ್ಥಿ ಇದ್ದರೂ ಶಾಲೆ ನಡೆಸುತ್ತೇವೆ: ಸಚಿವ ಮಧು ಬಂಗಾರಪ್ಪ
‘ಸರ್ಕಾರಿ ಶಾಲೆಗಳನ್ನು ಸ್ವಯಂಪ್ರೇರಿತವಾಗಿ ಮುಚ್ಚುವುದಿಲ್ಲ. ಅಲ್ಲದೇ, ಗಡಿಭಾಗದಲ್ಲಿರುವ ಸರ್ಕಾರಿ ಕನ್ನಡ ಶಾಲೆಗಳಲ್ಲಿ ಒಬ್ಬ ವಿದ್ಯಾರ್ಥಿ ಇದ್ದರೂ ಸಕಲ ವ್ಯವಸ್ಥೆಗಳನ್ನು ಕಲ್ಪಿಸಿ ಶಾಲೆಗಳನ್ನು ನಡೆಸುತ್ತೇವೆ’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.
Last Updated 18 ಡಿಸೆಂಬರ್ 2025, 14:16 IST
ಶಿವಮೊಗ್ಗ | ಊರಗಡೂರು ರೈತರಿಗೆ ಪರಿಹಾರ ನೀಡುವ ಬಗ್ಗೆ ಪರಿಶೀಲನೆ: ಬೈರತಿ ಸುರೇಶ್
Urban Development: ಊರಗಡೂರು ಗ್ರಾಮದಲ್ಲಿ ಸ್ವಾಧೀನಗೆ ತೆಗೆದುಕೊಂಡ 60 ಎಕರೆ ಜಮೀನಿಗೆ ಸಂಬಂಧಿಸಿದಂತೆ ಭೂಮಾಲೀಕರಿಗೆ ನಿವೇಶನ ನೀಡುವ ವಿಚಾರ ಪರಿಶೀಲನೆಗೆ ಬರುವುದಾಗಿ ಸಚಿವ ಬೈರತಿ ಸುರೇಶ್ ತಿಳಿಸಿದರು.
Last Updated 18 ಡಿಸೆಂಬರ್ 2025, 14:05 IST
ADVERTISEMENT
<
1
2
...
1000
>
ADVERTISEMENT
ADVERTISEMENT