ದಾವಣಗೆರೆ: ತಾಲ್ಲೂಕಿನಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ನಿಗದಿತ ಅರ್ಜಿ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಜೂನ್ 25ರ ಒಳಗೆ ಶಿಶು ಯೋಜನಾಧಿಕಾರಿಗಳ ಕಚೇರಿ, ವಿದ್ಯಾನಗರ- ಈ ವಿಳಾಸಕ್ಕೆ ತಲುಪಿಸಬೇಕು ಎಂದು ಪ್ರಕಟಣೆ ಕೋರಿದೆ.