ವಿಚಾರಣಾ ಕೋರ್ಟ್ ವಿಮಾನ ನಿಲ್ದಾಣದಿಂದ 65 ಕಿ.ಮೀ. ದೂರದಲ್ಲಿದೆ, ಜೊತೆಗೆ ತಮಗೆ ಸೂಕ್ತ ಭದ್ರತೆ ಒದಗಿಸಲು ಕರ್ನಾಟಕಕ್ಕೆ ಸಾಧ್ಯವಿಲ್ಲದ್ದರಿಂದ ಪ್ರಕರಣದ ವಿಚಾರಣೆಯನ್ನು ಮುಂದೂಡುವಂತೆ ಜಯಲಲಿತಾ ಅವರು ಮಾಡಿದ ಮನವಿಗಳನ್ನು ಸುಪ್ರೀಂ ಕೋರ್ಟ್ ಮತ್ತು ವಿಚಾರಣಾ ಕೋರ್ಟ್ ಗಳು ತಿರಸ್ಕರಿಸಿದ ಹಿನ್ನೆಲೆಯಲ್ಲಿ ಅವರು ಗುರುವಾರ ಕೋರ್ಟ್ಗೆ ಹಾಜರಾಗುವುದು ಅನಿವಾರ್ಯವಾಗಿ ಪರಿಣಮಿಸಿತ್ತು.