ಪ್ರಾಂಶುಪಾಲರಾದ ಪ್ರೊ.ಬಿ.ಶ್ರೀಕುಮಾರಿ ಅಧ್ಯಕ್ಷತೆ ವಹಿಸಿದ್ದರು. ಗ್ರಾಮಪಂಚಾಯಿತಿ ಅಧ್ಯಕ್ಷ ಎಚ್.ವಿ.ರಾಜು ಕಾರ್ಯಕ್ರಮ ಉದ್ಘಾಟಿಸಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಲಕ್ಷ್ಮಿನಾರಾಯಣ, ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ನಾಗೇಶ್, ಸುವರ್ಣ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಮುಟ್ಟನಹಳ್ಳಿ ವೆಂಕಟೇಶ್, ಕಾರ್ಯಾಧ್ಯಕ್ಷ ಹಲಗೂರು ಶ್ರೀನಿವಾಸ್, ಟ್ರಸ್ಟ್ನ ಜಿ.ಕುಮಾರ್ ಉಪಸ್ಥಿತರಿದ್ದರು.