ಭೂ ಮಾಫಿಯದೊಂದಿಗೆ ಅಧಿಕಾರಿಗಳು ಹೊಂದಾಣಿಕೆ ಮಾಡಿಕೊಂಡು ಸರ್ಕಾ ರದ ಕಾನೂನುಗಳನ್ನು ಗಾಳಿಗೆ ತೂರಿ ಅನುಕೂಲ ಮಾಡಿಕೊಡುತ್ತಿದ್ದಾರೆ ಎಂದು ಟೀಕಿಸಿದರು. ತಹಶೀಲ್ದಾರ್ ಮಲ್ಲಿಕಾರ್ಜುನ್ ಸ್ಥಳಕ್ಕೆ ಆಗಮಿಸಿ ಪ್ರತಿಭಟನಕಾರರಿಂದ ಮನವಿ ಸ್ವೀಕರಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯ ದರ್ಶಿ ಯಡವನಹಳ್ಳಿ ಕೃಷ್ಣಪ್ಪ, ತಾಲ್ಲೂಕು ಅಧ್ಯಕ್ಷ ಅರೇಹಳ್ಳಿ ಅಶ್ವತ್ಥ, ಶ್ರೀರಾಮ್, ರಗೇಶ್, ಜಯರಾಮ್ ಸರ್ಜಾ, ಮುರಳಿ, ವಿನೋದ್, ಶಂಕರ್ ಮತ್ತಿತರರು ಹಾಜರಿದ್ದರು.