ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಗೌರವ ತರುವಂತೆ ಮಾತನಾಡಿಲ್ಲ

Last Updated 13 ಫೆಬ್ರುವರಿ 2012, 20:00 IST
ಅಕ್ಷರ ಗಾತ್ರ

ಬೆಂಗಳೂರು: ಉಪ ಲೋಕಾಯುಕ್ತರ ನೇಮಕಾತಿಗೆ ಸಂಬಂಧಿಸಿದಂತೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯವರಿಗೆ ಅಗೌರವ ಉಂಟುಮಾಡುವ ರೀತಿಯಲ್ಲಿ ತಾವು ಯಾವುದೇ ಹೇಳಿಕೆ ನೀಡಿಲ್ಲ ಎಂದು ಕಾನೂನು ಸಚಿವ ಎಸ್.ಸುರೇಶ್‌ಕುಮಾರ್ ತಿಳಿಸಿದ್ದಾರೆ.

`ಎರಡನೇ ಉಪ ಲೋಕಾಯುಕ್ತರ ನೇಮಕಾತಿಗೆ ಸಂಬಂಧಿಸಿದಂತೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯವರು ಅಸಮಾಧಾನ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಬಗ್ಗೆ ಗಂಭೀರ ಚರ್ಚೆ ನಡೆಸುತ್ತದೆ ಎಂದು ಹೇಳಿದ್ದೆ. ಉಪ ಲೋಕಾಯುಕ್ತರ ನೇಮಕಾತಿಯು ಕಾನೂನು ಪ್ರಕಾರ ಹಾಗೂ ಪರಂಪರೆಯಂತೆ ನಡೆದಿದೆ ಎಂಬುದನ್ನೂ ಆಗ ತಿಳಿಸಿದ್ದೆ.

ಬೇರೆ ಯಾವುದೇ ಹೇಳಿಕೆಯನ್ನೂ ನೀಡಿರಲಿಲ್ಲ~ ಎಂದು ಹೇಳಿಕೆಯಲ್ಲಿ ಅವರು ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT