ಕೆರೆಗಳನ್ನು ಮುಚ್ಚಿ ನಿವೇಶನ ಮಾಡಲಾಗುತ್ತಿದೆ ಎಂದು ದೂರಿದ ಅವರು ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಈ ಹಿಂದೆ 14 ಸಾವಿರ ಹಳ್ಳಿಗಳಲ್ಲಿನ ಜನತೆ ಅಶುದ್ಧ ನೀರು ಕುಡಿಯುತ್ತ್ದ್ದಿದರು. ಆ ಪ್ರಮಾಣ ಈಗ 20 ಸಾವಿರ ಹಳ್ಳಿಗಳನ್ನು ದಾಟಿದೆ ಎಂದರು.
ಶಾಸಕ ಸಿ.ಎಸ್. ಪುಟ್ಟೇಗೌಡ, ತಿಪಟೂರಿನ ಷಡಕ್ಷರ ಮಠಾಧೀಶ ರುದ್ರಮುನಿ ಸ್ವಾಮೀಜಿ ಆಶೀರ್ವಚನ ನೀಡಿದರು. ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷರಾದ ಎ.ಈ. ಚಂದ್ರಶೇಖರ್, ಎಚ್.ಎಸ್. ವಿಜಯಕುಮಾರ್, ಎಚ್ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಿ.ಎನ್. ಬಾಲಕೃಷ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎ. ಗೋಪಾಲಸ್ವಾಮಿ ಇತರರು ಇದ್ದರು.