ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಣ್ಣಾ ಆಹ್ವಾನ

Last Updated 13 ಮೇ 2012, 19:30 IST
ಅಕ್ಷರ ಗಾತ್ರ

ಚಂದ್ರಾಪುರ/ನವದೆಹಲಿ (ಪಿಟಿಐ): ನಿವೃತ್ತಿ ಬಳಿಕ ಭ್ರಷ್ಟಾಚಾರದ ವಿರುದ್ಧ ಹೋರಾಡಲು ತಮ್ಮ ತಂಡ ಸೇರುವಂತೆ ಅಣ್ಣಾ ಹಜಾರೆ  ಸೇನಾ ಮುಖ್ಯಸ್ಥ ಜನರಲ್ ವಿ.ಕೆ ಸಿಂಗ್ ಅವರನ್ನು ಆಹ್ವಾನಿಸಿದ್ದಾರೆ.

`ಭ್ರಷ್ಟಾಚಾರ ವಿರುದ್ಧದ ರಾಷ್ಟ್ರೀಯ ಚಳವಳಿಯಲ್ಲಿ ಭಾಗವಹಿಸುವಂತೆ ವೈಯಕ್ತಿಕವಾಗಿ ನಾನು ಯಾರಲ್ಲೂ ಮನವಿ ಮಾಡುವುದಿಲ್ಲ ಅಥವಾ ಕೇಳುವುದಿಲ್ಲ. ಸೇನೆಯಲ್ಲಿದ್ದಾಗ ಪಾಕಿಸ್ತಾನ ವಿರುದ್ಧದ ಯುದ್ಧದಲ್ಲಿ ಭಾಗವಹಿಸಿದ್ದೆವು, ಈಗ ನಮ್ಮ ನಡುವಿನ ಶತ್ರುಗಳ ವಿರುದ್ಧ ಯುದ್ಧ ಮಾಡಬೇಕಿದೆ~ ಎಂದು ಅಣ್ಣಾ ಹಜಾರೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT