ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಣ್ಣಾ ಹಜಾರೆ ತಂಡದ ಜನಮತಗಣನೆ ಇಂದಿನಿಂದ

Last Updated 1 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ನವದೆಹಲಿ, (ಪಿಟಿಐ): ಅಣ್ಣಾ ಹಜಾರೆ ತಂಡವು ಜನ ಲೋಕಪಾಲ ಮಸೂದೆಗೆ ಸಂಬಂಧಿಸಿದ ಜನಮತಗಣನೆ ಆಂದೋಲನವನ್ನು ಉತ್ತರ ಪ್ರದೇಶದಲ್ಲಿ ಭಾನುವಾರ ಆರಂಭಿಸಲಿದೆ. 

ಬಿಜೆಪಿ ಮುಖಂಡ ರಾಜನಾಥ್ ಸಿಂಗ್ ಪ್ರತಿನಿಧಿಸುವ ಗಾಜಿಯಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಆರಂಭವಾಗುವ ಆಂದೋಲನವು ಸೋನಿಯಾ ಗಾಂಧಿ ಮತ್ತು  ಅವರ ಪುತ್ರ ರಾಹುಲ್ ಗಾಂಧಿ ಪ್ರತಿನಿಧಿಸುವ ರಾಯ್‌ಬರೇಲಿ, ಅಮೇಥಿ ಕ್ಷೇತ್ರಗಳಲ್ಲೂ ನಡೆಯಲಿದೆ. ನಂತರ ದೇಶದಾದ್ಯಂತ ಈ ಪ್ರಕ್ರಿಯೆ ನಡೆಯಲಿದೆ.

ಜೈಪುರ, (ಪಿಟಿಐ): ರಾಜಸ್ತಾನದ ಸಚಿವ ಭರೊಸಿಲಾಲ್ ಜಾಟವಾ, ಅವರ ಪುತ್ರ ಮತ್ತು ಇತರ 11 ಜನರ ವಿರುದ್ಧ ಅಕ್ರಮ ಗಣಿ ಸಂಬಂಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT