ಮರ್ಯಾದಾ ಪುರುಷ ಶ್ರೀರಾಮ, ದೇಶದ ಘನತೆ, ಗೌರವ ಮತ್ತು ಹೆಮ್ಮೆಯ ಪ್ರತೀಕ. ಬೃಹತ್ ರಾಮಮಂದಿರ ನಿರ್ಮಾಣ ದೇಶದ ಕೋಟ್ಯಂತರ ಜನರ ವಿಶ್ವಾಸ, ನಂಬಿಕೆಗಳಿಗೆ ಸಂಬಂಧಪಟ್ಟಿದೆ. ದುರದೃಷ್ಟದಿಂದ ತೋರಿಕೆಯ ಹುಸಿ ಜಾತ್ಯತೀತತೆ ಮತ್ತು ಮತಬ್ಯಾಂಕ್ ರಾಜಕಾರಣದ ಹಿನ್ನೆಲೆಯಲ್ಲಿ ಅದಕ್ಕೆ ವಿರೋಧ ವ್ಯಕ್ತಪಡಿಸಲಾಗಿತ್ತಿದೆ. ಬಿಜೆಪಿಯು, ರಾಮ ಮಮದಿರ ನಿರ್ಮಾಣಕ್ಕೆ ಏನೆ ಅಡೆತಡೆಗಳು ಬಂದರೂ ಅವನ್ನು ನಿವಾರಿಸಿಕೊಂಡು ರಾಮಮಂದಿರ ಕಟ್ಟುತ್ತದೆ~ ಎಂದು ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಲಾಗಿದೆ.