ಜಿಲ್ಲಾ ಸಂಘಟನಾ ಸಂಚಾಲಕ ಗಣೇಶ್ರಾವ್, ಜಿಲ್ಲಾ ಕೋಷ್ಟಕದ ಸಂಚಾಲಕ ರಾಘವೇಂದ್ರ, ತಾಲ್ಲೂಕು ಬಿಜೆಪಿ ಘಟಕದ ಅಧ್ಯಕ್ಷ ಶಾಂತರಾಜ್ ಮ್ಯಾಮ್ಕೋಸ್ ನಿರ್ದೇಶಕ ಆರ್.ದೇವಾನಂದ್, ಜಿಲ್ಲಾ ಪಂಚಾಯಿತಿ ಸದಸ್ಯರಾದ ಎಂ.ಕೃಷ್ಣಮೂರ್ತಿ, ಕೆ.ಆರ್.ಆನಂದಪ್ಪ, ಶಂಬೈನೂರು ಆನಂದಪ್ಪ, ತಾಲ್ಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ವಿಜಯಾನಾಯ್ಕ, ಸದಸ್ಯರಾದ ಶಾರದ ವೇಲುಮುರುಗನ್, ಧರ್ಮೇಂದ್ರ, ದೀಪಾ ಉಮೇಶ್, ಎಪಿಎಂಸಿ ಸದಸ್ಯ ಭಾವಿಮನೆ ಶಿವಕುಮಾರ್ ಸೇರಿದಂತೆ ಮತ್ತಿತರರು ಇದ್ದರು.