ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿಕಾರಿಗಳ ವರ್ಗ

Last Updated 14 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ಈ ಕೆಳಕಂಡ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.
ಐಎಫ್‌ಎಸ್: ವಿಜಯ್ ಮೋಹನ್ ರಾಜ್- ಅರಣ್ಯ ಸಂರಕ್ಷಣಾಧಿಕಾರಿ, ಕೆನರಾ ವೃತ್ತ, ಶಿರಸಿ. ಉಪೇಂದ್ರ ಪ್ರತಾಪ್ ಸಿಂಗ್- ಡಿಸಿಎಫ್, ಮಂಡ್ಯ ವಿಭಾಗ. ಅರಣ್ಯ  ಅಧಿಕಾರಿಗಳಾದ ಎಸ್‌ಕುಮಾರಸ್ವಾಮಿ- ಚಿತ್ರದುರ್ಗ  ಡಿಸಿಎಫ್ ಆಗಿ ಹಾಗೂ ನಾಗರಾಜ್ ಜಿ.ನಾಯಕ್ ಅವರನ್ನು ಕಾರವಾರ ವಲಯ ಡಿಸಿಎಫ್ ಆಗಿ ವರ್ಗಾವಣೆ ಮಾಡಲಾಗಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT