ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿಕಾರಿಗಳ ವರ್ಗಾವಣೆ

Last Updated 18 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಸರ್ಕಾರ ಐವರು ಕೆಎಎಸ್ ಮತ್ತು ಒಬ್ಬರು ಐಎಫ್‌ಎಸ್ ಅಧಿಕಾರಿಯನ್ನು ವರ್ಗಾವಣೆ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ.

ಕೆ.ಎ.ಎಸ್ ಅಧಿಕಾರಿಗಳು: ಆರ್.ಆರ್.ಜನ್ನು- ಪ್ರಧಾನ ವ್ಯವಸ್ಥಾಪಕರು (ಆಡಳಿತ), ಕೆಯುಐಡಿಎಫ್‌ಸಿ, ಬೆಂಗಳೂರು. ಡಾ.ಸಿ.ನಾಗಯ್ಯ- ಆಯುಕ್ತರು, ಗುಲ್ಬರ್ಗ ಮಹಾನಗರ ಪಾಲಿಕೆ. ಬಿ.ಎಸ್.ಪುರುಷೋತ್ತಮ- ಉಪ ಕಾರ್ಯದರ್ಶಿ, ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ, ಚಿತ್ರದುರ್ಗ. ಎಚ್.ಎಸ್.ರಾಮಕೃಷ್ಣ- ಸಹಾಯಕ ರಾಜ್ಯ ಪ್ರತಿನಿಧಿ, ಕರ್ನಾಟಕ ಮೇಲ್ಮನವಿ ನ್ಯಾಯ ಮಂಡಳಿ (ಕೆಎಟಿ), ಕೆ.ಬಿ.ಚಿಕ್ಕಬೆಟ್ಟಯ್ಯ- ಬಾಡಿಗೆ ನಿಯಂತ್ರಣಾಧಿಕಾರಿ,

ಬೆಂಗಳೂರು ಉತ್ತರ. ಐಎಫ್‌ಎಸ್ ಅಧಿಕಾರಿ ಎನ್.ಎಲ್.ಶಾಂತಕುಮಾರ್ ಅವರನ್ನು ಶಿರಸಿಯ ಕೆನರಾ ವೃತ್ತದ ಅರಣ್ಯ ಸಂರಕ್ಷಣಾಧಿಕಾರಿಯಾಗಿ ವರ್ಗ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT