ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿಕಾರಿಗಳಿಗೆ ಸೂಚನೆ

Last Updated 24 ಮೇ 2012, 19:30 IST
ಅಕ್ಷರ ಗಾತ್ರ

ಶಿರಸಿ: ದಾಂಡೇಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮದನ ನಾಯಕ ಹತ್ಯೆ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಯಾವುದೇ ಅಧಿಕಾರಿಗಳು ಒಂಟಿಯಾಗಿ ಅರಣ್ಯಕ್ಕೆ ಹೋಗದಂತೆ ಸೂಚನೆ ನೀಡಲಾಗಿದೆ ಎಂದು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಎ.ಕೆ. ವರ್ಮ ಸುದ್ದಿಗಾರರಿಗೆ ತಿಳಿಸಿದರು.

 ಅರಣ್ಯ ಪ್ರದೇಶಕ್ಕೆ 3-4 ಜನರು ಒಟ್ಟಾಗಿ  ಹೋಗಬೇಕು, ಅಭಯಾರಣ್ಯ ಪ್ರದೇಶದಲ್ಲಿರುವ ಸಿಬ್ಬಂದಿಗೆ ವಾಕಿಟಾಕಿ ನೀಡಲು ಸೂಚಿಸಲಾಗಿದೆ ಎಂದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT