ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿವೇಶನ ವೇಳೆ ಹಜಾರೆ ಸತ್ಯಾಗ್ರಹ

Last Updated 13 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಅಹಮದ್‌ನಗರ (ಮಹಾರಾಷ್ಟ್ರ) (ಪಿಟಿಐ): ಸಂಸತ್‌ನ ಚಳಿಗಾಲದ ಅಧಿವೇಶನದಲ್ಲಿ ಜನಲೋಕಪಾಲ್‌ ಮಸೂದೆಗೆ ಅಂಗೀಕಾರ ನೀಡಬೇಕು ಎಂದು ಆಗ್ರಹಿಸಿ ಅಧಿವೇಶನದ ಮೊದಲ ದಿನ ನವದೆಹಲಿಯಲ್ಲಿ ‘ಸತ್ಯಾಗ್ರಹ’ ನಡೆಸಲಾಗುವುದು ಎಂದು
ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ ಶುಕ್ರವಾರ ಹೇಳಿದ್ದಾರೆ.

ಕಳೆದ ಚಳಿಗಾಲದ ಅಧಿವೇಶನದಲ್ಲಿ ಮಸೂದೆ ಅಂಗೀಕರಿಸಲಾಗುವುದು ಎಂದು ಪ್ರಧಾನಮಂತ್ರಿ ಮನಮೋಹನ್‌ ಸಿಂಗ್‌ ಭರವಸೆ ನೀಡಿದ್ದರು. ಆದರೆ, ಅವರು ನುಡಿದಂತೆ ನಡೆಯಲಿಲ್ಲ ಎಂದು ಹಜಾರೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT