ಸಹಾಯಕ ಆಯುಕ್ತ ಭೇಟಿ: ಸ್ಥಳಕ್ಕೆ ಭೇಟಿ ನೀಡಿದ ಸಹಾಯಕ ಆಯುಕ್ತ ಯೋಗೇಶ ರೈತರ ಜತೆ ಚರ್ಚೆ ನಡೆಸಿದರು. ಮನವೊಲಿಸುವ ಪ್ರಯತ್ನ ಫಲ ಕಾಣಲಿಲ್ಲ. ತಾವು ಸಾಗುವಳಿ ಮುಂದುವರಿಸಲಿದ್ದು ತಮಗೆ ರಕ್ಷಣೆ ಕೊಡಬೇಕು ಎಂದು ರೈತರು ಮನವಿ ಮಾಡಿದರು. ಸಂಘಟನೆ ತಾಲ್ಲೂಕು ಘಟಕದ ಅಧ್ಯಕ್ಷ ಎಸ್ ರಾಜಶೇಖರ, ಜಿಲ್ಲಾ ಕಾರ್ಯದರ್ಶಿ ಸಯ್ಯದ್ ಅಬ್ಬಾಸ್ ಅಲಿ ಪಾಲ್ಗೊಂಡಿದ್ದರು.