ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನಂತಮೂರ್ತಿ `ಪೂನಂ ಪಾಂಡೆ' ಇದ್ದಂತೆ: ಆಯನೂರು

Last Updated 19 ಸೆಪ್ಟೆಂಬರ್ 2013, 9:53 IST
ಅಕ್ಷರ ಗಾತ್ರ

ಶಿವಮೊಗ್ಗ (ಡಿಎಚ್‌ಎನ್‌ಎಸ್):  ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಯು. ಆರ್. ಅನಂತಮೂರ್ತಿ ಅವರು ರೂಪದರ್ಶಿ ಪೂನಂ ಪಾಂಡೆ ಇದ್ದಂತೆ ಎಂದು ಬಿಜೆಪಿಯ ರಾಜ್ಯ ಸಭಾ ಸದಸ್ಯ ಆಯನೂರು ಮಂಜುನಾಥ್ ಲೇವಡಿ ಮಾಡಿದ್ದಾರೆ.

ಮೋದಿ ಭಾರತದ ಪ್ರಧಾನಿಯಾದರೆ ನಾನು ಭಾರತದಲ್ಲಿ ಇರಲಾರೆ ಎಂಬ ಅನಂತಮೂರ್ತಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಆಯನೂರು ಮಂಜುನಾಥ್,  ಅನಂತಮೂರ್ತಿ ಅವರನ್ನು ಪೂನಂ ಪಾಂಡೆಗೆ ಹೋಲಿಸುವ ಮೂಲಕ ಲೇವಡಿ ಮಾಡಿದ್ದಾರೆ.

ಭಾರತ ವಿಶ್ವ ಕಪ್ ಗೆದ್ದಾಗ ಸಾರ್ವಜನಿಕವಾಗಿ ಬೆತ್ತಲಾಗುತ್ತೇನೆ ಎಂದು ಪೂನಂ ಪಾಂಡೆ ಹೇಳಿಕೆ ನೀಡಿದ್ದರು. ಅವರಂತೆಯೇ ಅನಂತಮೂರ್ತಿ ಕೆಟ್ಟ ಹೇಳಿಕೆಗಳನ್ನು ನೀಡುವ ಮೂಲಕ ಬಿಟ್ಟಿ ಪ್ರಚಾರ ಪಡೆಯುತ್ತಿದ್ದಾರೆ ಎಂದು ಆಯನೂರು ಕಿಡಿಕಾರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT