ಗ್ರಾಮ ಪಂಚಾಯಿತಿ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನ ಬಳಕೆ ಮಾಡಿಕೊಂಡು ನಡೆಸಲಾಗಿರುವ ಕಾಮಗಾರಿಗಳು, ನರೇಗಾ ಯೋಜನೆ, ಸಂಧ್ಯಾ, ಅಂಗವಿಕಲ, ವಿಧವಾ ವೇತ ನಗಳ ಬಗ್ಗೆ ತಂಡವು ಅಧ್ಯಯನ ನಡೆ ಸಿತು. ಬಳಕೆ ಯಾಗಿರುವ ಅನುದಾನ, ಆಗಿರುವ ಕೆಲಸಗಳ ನಡುವೆ ಹೊಂದಾ ಣಿಕೆ ಆಗುತ್ತದೆಯೇ ಎಂಬುದನ್ನು ತಾಳೆ ಮಾಡಿ ಪರಿಶೀಲಿಸಿತು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಇ.ಒ. ಜೆ.ಜಿ.ನಾಯಕ್, ಜಿಲ್ಲಾ ಪಂಚಾಯಿತಿ ಎ.ಇ.ಮನೋ ಹರ್, ಗ್ರಾಮ ಪಂಚಾ ಯಿತಿ ಮಾಜಿ ಅಧ್ಯಕ್ಷ, ಹೋಬಳಿ ಮುಖಂಡ ಬಿ.ಎಲ್. ಉಮೇಶ್, ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಮುನಿ ರಾಜು, ಚಂದ್ರ ಶೇಖರ್, ರಮೇಶ್ ತಂಡದಲ್ಲಿದ್ದರು.