ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತ; 30 ಮಂದಿಗೆ ಗಾಯ

Last Updated 4 ಜನವರಿ 2012, 19:30 IST
ಅಕ್ಷರ ಗಾತ್ರ

ಸಾಗರ (ಶಿವಮೊಗ್ಗ ಜಿಲ್ಲೆ): ಇಲ್ಲಿಗೆ ಸಮೀಪದ ಆನಂದಪುರಂನ ದಾಸಕೊಪ್ಪ ವೃತ್ತದ ಬಳಿ ಖಾಸಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು 30ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಬುಧವಾರ ರಾತ್ರಿ ಸಂಭವಿಸಿದೆ. ಗಾಯಾಳುಗಳು ಬೆಂಗಳೂರು ಯಲಹಂಕ ಸಮೀಪ ಜಕ್ಕೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು. ಅವರು ಜೋಗಕ್ಕೆ ಪ್ರವಾಸ ಬಂದಿದ್ದು, ವಾಪಸಾಗುವಾಗ ಘಟನೆ ಸಂಭವಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT