ಕೆರೂರ : ಕಲ್ಲ ನಾಗರಕ್ಕೆ ಹಾಲು ಎರೆಯುವ ಜನತೆ, ನಿಜ ನಾಗರ ಕಂಡರೆ ಕೊಲ್ಲುವ ಪದ್ಧತಿ ಸಮಾಜದಲ್ಲಿ ಬೆಳೆದು ಬಂದಿರು ವುದು ನಿಜಕ್ಕೂ ದುರದೃಷ್ಟಕರ ಸಂಗತಿ. ಆದರೆ ಇದಕ್ಕೆ ಅಪವಾದ ಎಂಬಂತೆ ಇಲ್ಲಿಗೆ ಸಮೀಪದ ಕುಳ ಗೇರಿ ಕ್ರಾಸ್ನ ಶರಣಯ್ಯ ಯಮನೂರಮಠ ಮೂರು ಅಡಿ ಉದ್ದದ ಕಾಳಿಂಗ ಸರ್ಪವನ್ನು ಹಿಡಿದು ಪ್ಲಾಸ್ಟಿಕ್ ಡಬ್ಬವೊಂದರಲ್ಲಿ ಹಾಕಿ ಗ್ರಾಮದಲ್ಲಿ ಪ್ರದರ್ಶಿಸಿದ.