ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ

Last Updated 21 ಜನವರಿ 2012, 19:30 IST
ಅಕ್ಷರ ಗಾತ್ರ

ನ್ಯೂಯಾರ್ಕ್ (ಪಿಟಿಐ): ಜೈಪುರ ಸಾಹಿತ್ಯ ಉತ್ಸವದಲ್ಲಿ ಸಲ್ಮಾನ್ ರಶ್ದಿ ಅವರು ಭಾಗವಹಿಸದೇ ಇರುವುದಕ್ಕೆ, ಪುಲಿಟ್ಜರ್ ಪ್ರಶಸ್ತಿ ಪುರಸ್ಕೃತ ಲೇಖಕ ಡೇವಿಡ್ ರೆಮ್ನಿಕ್ ತೀವ್ರ ನಿರಾಸೆ ವ್ಯಕ್ತಪಡಿಸಿದ್ದಾರೆ.

`ಸಟಾನಿಕ್ ವರ್ಸಸ್~ನ ಭಾಗವನ್ನು ಹರಿ ಕುಂಜ್ರು ಮತ್ತು ಅಮಿತಾವ್ ಕುಮಾರ್ ಓದಲು ಮುಂದಾಗಿದ್ದು ಸ್ವಾಗತಾರ್ಹ ಮತ್ತು ಆ ಗಳಿಗೆಯಲ್ಲಿ ಅದು ಅಗತ್ಯವಾದ ಕ್ರಿಯೆಯಾಗಿತ್ತು ಎಂದು ಪತ್ರಿಕೆಯೊಂದಕ್ಕೆ ಬರೆದ ಲೇಖನದಲ್ಲಿ ರೆಮ್ನಿಕ್ ಅವರು ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT