ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮಿತಾಭ್ ಬಚ್ಚನ್‌ಗೆ ಭಾರತ ರತ್ನಕ್ಕೆ ಆಗ್ರಹ

Last Updated 29 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ಭಾರತ ರತ್ನ  ಪ್ರಶಸ್ತಿಯನ್ನು ಬಾಲಿವುಡ್‌ನ ಮೇರು ನಟ ಅಮಿತಾಭ್ ಬಚ್ಚನ್ ಅವರಿಗೆ ನೀಡಬೇಕು ಎಂದು ಶಿವಸೇನಾ ಮುಖ್ಯಸ್ಥ ಬಾಳ್ ಠಾಕ್ರೆ ಆಗ್ರಹಿಸಿದ್ದಾರೆ. 

 ಶಿವಸೇನೆಯ ಮುಖವಾಣಿ `ಸಾಮ್ನಾ~ ಪತ್ರಿಕೆಯ ಸಂಪಾದಕೀಯದಲ್ಲಿ ಈ ಕುರಿತು ಪ್ರಸ್ತಾಪಿಸಿರುವ ಠಾಕ್ರೆ, ಅಮಿತಾಭ್ ಬಚ್ಚನ್ ಅವರು ಭಾರತದ ಖ್ಯಾತಿಯನ್ನು ವಿಶ್ವದಾದ್ಯಂತ ಪಸರಿಸಲು ಕಾರಣರಾಗಿದ್ದಾರೆ. ನಿಜವಾದ ಅರ್ಥದಲ್ಲಿ ಅವರು `ಭಾರತದ ರತ್ನ~ ಎಂದು ಬಣ್ಣಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT