ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರಸು ಕುರಿತು ಲೇಖನಗಳಿಗೆ ಆಹ್ವಾನ

Last Updated 1 ಜುಲೈ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಇದೇ ಆಗಸ್ಟ್20ರಂದು ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾಗಿದ್ದ ದಿವಂಗತ ಡಿ. ದೇವರಾಜ ಅರಸುರವರ 97ನೇ ಜನ್ಮದಿನಾಚರಣೆಯ ಸಂದರ್ಭದಲ್ಲಿ ವಿಶೇಷ ಸ್ಮರಣ ಸಂಚಿಕೆಯನ್ನು ಹೊರತರಲು ಉದ್ದೇಶಿಸಲಾಗಿದೆ. ವಿಷಯ: “ನಾನು ಕಂಡಂತೆ ಡಿ. ದೇವರಾಜ ಅರಸು”.

ಸದರಿ ವಿಷಯದ ಬಗ್ಗೆ ಲೇಖನಗಳನ್ನು ಹಾಗೂ ವಿಶೇಷ ಭಾವಚಿತ್ರಗಳನ್ನು ಜುಲೈ 15ನೇ ತಾರೀಖಿನೊಳಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಲು ಕೋರಿದೆ: ನಿರ್ದೇಶಕರು, ದೇವರಾಜ ಅರಸು ಸಂಶೋಧನಾ ಸಂಸ್ಥೆ, ನಂ. 16-ಡಿ. ದೇವರಾಜ ಅರಸು ಭವನ, 2ನೇ ಮಹಡಿ, ಮಿಲ್ಲರ್ಸ್‌ ಟ್ಯಾಂಕ್ ಬೆಡ್ ಏರಿಯಾ, ವಸಂತನಗರ, ಬೆಂಗಳೂರು-52.

ಬೆರಳಚ್ಚು ಮಾಡಿಸಿದ ಲೇಖನಗಳು ಮೂರುಪುಟಗಳಿಗೆ ಸೀಮಿತವಾಗಿರಬೇಕು ಎಂದು ದೇವರಾಜ ಅರಸು ಸಂಶೋಧನಾ ಸಂಸ್ಥೆಯ ನಿರ್ದೇಶಕ ಎಂ.ರಾಮಯ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT