ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರ್ಜಿದಾರರಿಗೆ ಶ್ಲಾಘನೆ

Last Updated 2 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಐಎಎನ್‌ಎಸ್): 2 ಜಿ ತರಂಗಾಂತರ ಹಂಚಿಕೆಯಲ್ಲಿ ಆದ ಭ್ರಷ್ಟಾಚಾರವನ್ನು ಪಟ್ಟುಬಿಡದೆ ಬಯಲಿಗೆ ಎಳೆದ ಅರ್ಜಿದಾರರನ್ನು ಕೋರ್ಟ್ ಗುರುವಾರ ಶ್ಲಾಘಿಸಿತು.

ಈ ಜಾಗರೂಕ ಅರ್ಜಿದಾರರು ಇಲ್ಲದೇ ಹೋಗಿದ್ದರೆ, ಹಣ ಬಲ ಇರುವ ವಂಚಕರು ನೈಸರ್ಗಿಕ ತರಂಗಗಳನ್ನು ಕಬಳಿಸಿರುವುದು ರಾಷ್ಟ್ರದ ಜನತೆಗೆ ಗೊತ್ತೇ ಆಗುತ್ತಿರಲಿಲ್ಲ ಎಂದು ನ್ಯಾಯಮೂರ್ತಿಗಳಾದ ಜಿ.ಎಸ್.ಸಿಂಘ್ವಿ ಮತ್ತು ಎ.ಕೆ. ಗಂಗೂಲಿ ಅವರು ತೀರ್ಪು ನೀಡುವ ವೇಳೆ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT