ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಲ್ಲಲ್ಲಿ ಅಕಾಲಿಕ ಮಳೆ ಸುರಿದಾಗ......

Last Updated 16 ಫೆಬ್ರುವರಿ 2013, 8:09 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ನಗರದಲ್ಲಿ ಸಂಜೆ ಕೆಲಕಾಲ ಅಕಾಲಿಕ ಮಳೆ ಸುರಿದು ಹಿತನಾಭುವ ನೀಡಿತು. ಮಳೆ ಹನಿಯಿಂದ ತೊಯ್ದ ದೂಳಿನ ವಾಸೆನೆಗೆ ಜನರು ಪುಳಕಿತರಾದರು.

ಶಾಲೆಗೆ ಹೋಗಿದ್ದ ಮಕ್ಕಳು ಕೊಡೆ, ರೇನ್‌ಕೋಟ್ ಇಲ್ಲದೆ ಮಳೆಯಲ್ಲಿ ಮಿಂದರು. ಇದೇ ವೇಳೆ ಶಿಡ್ಲಘಟ್ಟದಲ್ಲಿ ಗಟ್ಟಿಹನಿಗಳ ಮಳೆಯಿಂದ ತಪ್ಪಿಸಿಕೊಳ್ಳಲು ಓಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT