ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅವಕಾಶ ನೀಡಬೇಕಿತ್ತು: ಜೇಟ್ಲಿ

Last Updated 24 ಜನವರಿ 2012, 19:30 IST
ಅಕ್ಷರ ಗಾತ್ರ

ಚಂಡೀಗಡ (ಐಎಎನ್‌ಎಸ್): ಲೇಖಕ ಸಲ್ಮಾನ್ ರಶ್ದಿ ಅವರು ಭಾರತಕ್ಕೆ ಬರಲು ಅವಕಾಶ ನೀಡಬೇಕಿತ್ತು ಎಂದು ರಾಜ್ಯ ಸಭೆಯ ಪ್ರತಿಪಕ್ಷದ ನಾಯಕ ಅರುಣ ಜೇಟ್ಲಿ ಮಂಗಳವಾರ ಹೇಳಿದ್ದಾರೆ.

`ವಾಜಪೇಯಿ ಅವರ ಸರ್ಕಾರ ಇದ್ದಾಗ ಅವರು ಭಾರತಕ್ಕೆ ಬಂದಿದ್ದರು. ನಿಸ್ಸಂಶಯವಾಗಿ ಅವರಿಗೆ ಬರಲು ಅವಕಾಶ ನೀಡಬೇಕಿತ್ತು~ ಎಂದು ಅವರು ಹೇಳಿದ್ದಾರೆ. 

ಜೀವಕ್ಕೆ ಅಪಾಯ ಇರುವ ಹಿನ್ನೆಲೆಯಲ್ಲಿ ಜೈಪುರ ಸಾಹಿತ್ಯ ಉತ್ಸವಕ್ಕೆ ತಮ್ಮ ಭೇಟಿಯನ್ನು ರಶ್ದಿ ರದ್ದು ಮಾಡಿದ್ದನ್ನು ಉಲ್ಲೇಖಿಸಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT