ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಶೋಕ್ ಮುಖರ್ಜಿ ಕಾಯಂ ಪ್ರತಿನಿಧಿ

Last Updated 17 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ವಿಶ್ವಸಂಸ್ಥೆ(ಐಎಎನ್‌ಎಸ್): ವಿಶ್ವಸಂಸ್ಥೆಯಲ್ಲಿನ ಭಾರತದ ರಾಯಭಾರಿ ಅಶೋಕ್ ಕುಮಾರ್ ಮುಖರ್ಜಿ ಅವರು ವಿಶ್ವಸಂಸ್ಥೆಯಲ್ಲಿ ಭಾರತದ ಕಾಯಂ ಪ್ರತಿನಿಧಿಯಾಗಿ ನೇಮಕಗೊಂಡಿದ್ದಾರೆ.

ಅಶೋಕ್ ಕುಮಾರ್ ಅವರು ಮಂಗಳವಾರ ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ ಬಾನ್ ಕಿ- ಮೂನ್ ಅವರಿಗೆ `ಕಾಯಂ ಪ್ರತಿನಿಧಿಯ' ನೇಮಕ ಪತ್ರವನ್ನು ನೀಡಿದ್ದಾರೆ.
ಈ ಹಿಂದೆ ಕಾಯಂ ಪ್ರತಿನಿಧಿಯಾಗಿದ್ದ ಹರ್‌ದೀಪ್‌ಸಿಂಗ್ ಪುರಿ ಅವರ ಅಧಿಕಾರಾವಧಿ ಫೆಬ್ರುವರಿ 28ಕ್ಕೆ ಪೂರ್ಣಗೊಂಡ ನಂತರ  ತೆರವಾದ ಸ್ಥಾನಕ್ಕೆ ಅಶೋಕ್ ಕುಮಾರ್ ಅವರನ್ನು ನೇಮಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT