ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಂತರಿಕ ಭದ್ರತೆ ಕುರಿತು ವಿಚಾರ ಸಂಕಿರಣ

Last Updated 27 ಜನವರಿ 2012, 19:30 IST
ಅಕ್ಷರ ಗಾತ್ರ

ದಾವಣಗೆರೆ: ಆಂತರಿಕ ಭದ್ರತೆ ಕುರಿತು ರಾಷ್ಟ್ರಮಟ್ಟದ ವಿಚಾರಸಂಕಿರಣವು ನಗರದ ಜಿಎಂಐಟಿ ಕಾಲೇಜಿನಲ್ಲಿ ಫೆ. 22ರಿಂದ 24ರವರೆಗೆ ನಡೆಯಲಿದೆ.

ಹಲವು ಭದ್ರತಾ ಸಂಸ್ಥೆಗಳ ಸಹಯೋಗದಲ್ಲಿ ಪೂರ್ವವಲಯ ಐಜಿಪಿ ಕಚೇರಿ ವತಿಯಿಂದ ಆಯೋಜಿಸಿರುವ ಈ ವಿಚಾರ ಸಂಕಿರಣದಲ್ಲಿ ದೇಶದ ಉನ್ನತ ಪೊಲೀಸ್ ಅಧಿಕಾರಿಗಳು, ಭದ್ರತಾ ವಿಭಾಗದ ಮುಖ್ಯಸ್ಥರು, ವಿವಿಧ ರಾಜ್ಯಗಳ ಡಿವೈಎಸ್‌ಪಿಗಳಿಂದ ಹಿಡಿದು ಆಯಾ ರಾಜ್ಯಗಳ ಪೊಲೀಸ್ ಮಹಾನಿರ್ದೇಶಕರು ಭಾಗವಹಿಸಲಿದ್ದಾರೆ ಎಂದು ಪೂರ್ವವಲಯ ಐಜಿಪಿ ಸಂಜಯ್ ಸಹಾಯ್ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

36 ಅತಿಗಣ್ಯ ಸಂಪನ್ಮೂಲ ವ್ಯಕ್ತಿಗಳು 9 ವಿವಿಧ ತಾಂತ್ರಿಕ ವಿಷಯಗಳ ಕುರಿತು ಮಹತ್ವದ ಉಪನ್ಯಾಸ ನೀಡಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT