ಟಿಆರ್ಎಸ್ನ ಟಿ.ಹರೀಶ್ ರಾವ್, ಕೆ.ಸಾಮ್ಮಯ್ಯ, ವಿದ್ಯಾಸಾಗರ ಮತ್ತು ಟಿಡಿಪಿಯ ರೇವಂತ್ ರೆಡ್ಡಿ ಪಿ.ಮಹೇಂದ್ರ ರೆಡ್ಡಿ ಅಮಾನತುಗೊಂಡ ಶಾಸಕರು.
ಗುರುವಾರ ವಿಧಾನಸಭೆಯಲ್ಲಿ ನಡೆದ ಘಟನೆಯನ್ನು ಕಾನೂನು ಬಾಹಿರ, ಅನೀತಿಯುತವಾದ್ದದು, ಇದು ಪ್ರಜಾಪ್ರಭುತ್ವಕ್ಕೆ ಮಾಡಿದ ಅವಮಾನ ಎಂದು ಉಪಾಸಭಾದ್ಯಕ್ಷ ನಾಂದೇಡ್ಲ ಮನೋಹರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.