ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಕ್ಷೇಪ ಏಕೆ?

Last Updated 9 ಜುಲೈ 2013, 19:59 IST
ಅಕ್ಷರ ಗಾತ್ರ

ಧಾರವಾಡದ ಪ್ರೊ. ಆರ್.ವಿ.ಹೊರಡಿ ಅವರು `ಇಸ್ರೊ' ಅಧ್ಯಕ್ಷರು ತಿರುಪತಿಯಲ್ಲಿ ಪೂಜೆ ಸಲ್ಲಿಸಿರುವುದಕ್ಕೆ ಆಕ್ಷೇಪಿಸಿದ್ದಾರೆ. (ವಾ. ವಾ. ಜುಲೈ 5).

ಮುಂದುವರೆದ ರಾಷ್ಟ್ರಗಳಾದ ಅಮೆರಿಕ, ಜಪಾನ್, ಚೀನಾ, ಇಸ್ರೇಲ್‌ನ ವಿಜ್ಞಾನಿಗಳು ಯಾವುದೇ ಕಾರ್ಯ ಕೈಗೆತ್ತಿಕೊಳ್ಳುವ ಸಮಯದಲ್ಲಿ ಅದರ ಯಶಸ್ಸಿಗಾಗಿ ತಂತಮ್ಮ ಧರ್ಮದ ದೇವರು ಹಾಗೂ ದೂತರನ್ನು ಆರಾಧಿಸುತ್ತಾರೆ. ಏಕೆಂದರೆ ಈ ಭೂಮಿಯೇ ದೇವರ ಸೃಷ್ಟಿಯಾಗಿದೆ.
           

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT