ಸ್ತ್ರೀಶಕ್ತಿ ಸಂಘಗಳ ಮೂಲಕ ಮಹಿಳೆಯರು ಆರ್ಥಿಕವಾಗಿ ಸದೃಢರಾಗುತ್ತಿದ್ದರೂ ಹಲವು ವಿಷಯಗಳಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.
ಜೆಂಎಫ್ಸಿ ಕಿರಿಯ ಶ್ರೇಣಿ ನ್ಯಾಯಾಧೀಶ ಜೆ.ವಿ.ಕುಲಕರ್ಣಿ ಉದ್ಘಾಟಿಸಿದರು. ಪುರಸಭೆ ಅಧ್ಯಕ್ಷೆ ವಿಜಯಮ್ಮಬಸಪ್ಪ, ತಾಲ್ಲೂಕು ಪಂಚಾಯಿತಿ ಸದಸ್ಯ ಚಿಕ್ಕಲಿಂಗಯ್ಯ, ವಕೀಲರಾದ ಮುತ್ತು ರಾಜು, ಮೂರ್ತಿ, ಮಹೇಶ್, ಅಂಗನವಾಡಿ ಮೇಲ್ವಿಚಾರಕಿಯರು ಇದ್ದರು.