ಎಸಿಬಿ ತನಿಖೆ ಬಗ್ಗೆ ಶಂಕೆ: ಹಗರಣ ಕುರಿತು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿರುವ ಪರಿಸರ ಹೋರಾಟಗಾರ ಸಿಮ್ಪ್ರೀತ್ ಸಿಂಗ್, ಈ ಹಗರಣದ ವಿಚಾರಣೆಯನ್ನು ಸಿಬಿಐ ಮತ್ತು ರಾಜ್ಯದ ಭ್ರಷ್ಟಾಚಾರ ತಡೆ ಸಂಸ್ಥೆ (ಎಸಿಬಿ) ನಡೆಸುತ್ತಿವೆ. ಇವುಗಳ ನಡುವೆ ಇತಿಮಿತಿಯ ವಿವಾದವಿದ್ದು, ಅದು ತನಿಖೆಯನ್ನೇ ದಾರಿತಪ್ಪಿಸಬಹುದು ಎಂದು ಕಳವಳ ವ್ಯಕ್ತಪಡಿಸಿದ್ದಾರೆ.