ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಧಾರ್ಗೂ ಕಾಲಿಟ್ಟ ಭ್ರಷ್ಟಾಚಾರ

Last Updated 12 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಕೇಂದ್ರ ಸರ್ಕಾರದ ಮಹಾತ್ವಕಾಂಕ್ಷೆ ಯೋಜನೆಯಾದ  `ರಾಷ್ರೀಯ ಆಧಾರ್ ಗುರುತಿನ ಚೀಟಿ~ ವಿತರಣೆ ಕಾರ್ಯಕ್ರಮ ಅನೇಕ ಗೊಂದಲಗಳ ನಡುವೆಯು ಚಾಲ್ತಿಯಲ್ಲಿದೆ.
ಅದರೆ ನೆಲಮಂಗಲದಲ್ಲಿ ಈ ಕಾರ್ಯಕ್ರಮ ಭ್ರಷ್ಟಾಚಾರಕ್ಕೆ ಎಡೆಕೊಟ್ಟಿರುವುದು ದುರಂತ. ಇಲ್ಲಿನ  `ರಾಷ್ರೀಯ ಆಧಾರ್ ಗುರುತಿನ ಚೀಟಿ~ ವಿತರಣಾ ಏಜೆನ್ಸಿಯವರು ದಿನ ಒಂದಕ್ಕೆ 50 ಮುಂಗಡ ಟೋಕನ್ ನೀಡುವ ವವಸ್ಥೆ ಮಾಡಿಕೊಂಡು ಮುಂದಿನ ಮೂರು ನಾಲ್ಕು ತಿಂಗಳುಗಳ ನಂತರದ ದಿನಾಂಕ ನೀಡಿ ಕಳುಹಿಸುತ್ತಿದ್ದಾರೆ.

 ಅದರೆ ದಲ್ಲಾಳಿಗಳ ಮೂಲಕ 100 ರೂಪಾಯಿಗಳನ್ನು ಕೊಟ್ಟರೆ ಯಾವುದೇ ದಾಖಾಲಾತಿ ಇಲ್ಲದಿದ್ದವರಿಗೂ ಆಧಾರ್ ಗುರುತಿನ ಚೀಟಿ ನೋಂದಣಿಯನ್ನು ಆ ದಿನವೇ ಮಾಡಲಾಗುತ್ತಿದೆ. ಅಂದರೆ ಹಣ ನೀಡಿದವರಿಗೆ ಮೊದಲು ನೀಡದಿದ್ದರೆ ಮೂರ‌್ನಾಲ್ಕು ತಿಂಗಳು ಕಾಯಬೇಕು ಎನ್ನುವುದು ಸರಿಯೇ? ಈ ಬಗ್ಗೆ ಸಂಬಂಧಪಟ್ಟವರು ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳುತ್ತಾರೆಯೇ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT