ಚಾಮರಾಜನಗರ: ತಾಲ್ಲೂಕಿನ ಗಡಿ ಭಾಗದ ಯರಗನಹಳ್ಳಿಯಲ್ಲಿ ಜಮೀನೊಂದರಲ್ಲಿ ಗಂಡಾನೆಯ ಕಳೇಬರವನ್ನು ಸುಟ್ಟು ಹಾಕುತ್ತಿದ್ದ ವೇಳೆ ದಾಳಿ ನಡೆಸಿದ ಅರಣ್ಯ ಇಲಾಖೆಯ ಅಧಿಕಾರಿಗಳ ತಂಡವು ಆರು ಜನ ಆರೋಪಿಗಳನ್ನು ಗುರುವಾರ ಬಂಧಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.