ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಲಲಿತಾ ಪಟಗಾರ, ಉದ್ಯಮಿ ಶಶಿಭೂಷಣ ಹೆಗಡೆ, ರವಿಕುಮಾರ ಶೆಟ್ಟಿ ಮಾತನಾಡಿದರು. ತಾಲ್ಲೂಕು ಪಂಚಾಯಿತಿ ಸದಸ್ಯ ರಾಧಾಕೃಷ್ಣ ಗೌಡ, ಪತ್ರಕರ್ತ ವಿಶ್ವೇಶ್ವರ ಭಟ್ಟ, ಡಾ. ಜಿ.ಜಿ.ಹೆಗಡೆ ಮೊದಲಾದವರಿದ್ದರು. ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ರವೀಂದ್ರ ಭಟ್ಟ ಸೂರಿ ನಿರೂಪಿಸಿದರು. ಮೂರೂರು-ಕಲ್ಲಬ್ಬೆ ಉತ್ಸವ ಸಮಿತಿ ಜಿ.ಎಸ್.ಹೆಗಡೆ ಸ್ವಾಗತಿಸಿದರು.