ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್ಥಿಕ ಅಡಚಣೆ ಅಂತ್ಯ

Last Updated 10 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ನವದೆಹಲಿ, ಡಿ. 10 – ಇನ್ನು ಹತ್ತು ವರ್ಷಗಳಲ್ಲಿ ದೇಶವು ಆರ್ಥಿಕ ಕ್ಷೇತ್ರದಲ್ಲಿನ ಅಡಚಣೆಗಳನ್ನು ದಾಟಿ ಮುನ್ನಡೆಯುವುದೆಂಬ ಆಶಾಭಾವನೆಯನ್ನು ಕೇಂದ್ರ ಅರ್ಥಮಂತ್ರಿ ಶ್ರೀ ಟಿ. ಟಿ. ಕೃಷ್ಣಮಾಚಾರಿಯವರು ಇಂದು ಲೋಕ ಸಭೆಯಲ್ಲಿ ವ್ಯಕ್ತಪಡಿಸಿದರು.
ತೃತೀಯ ಯೋಜನೆಯ ಮಧ್ಯಕಾಲೀನ ಸಮೀಕ್ಷೆಯ ಬಗ್ಗೆ ಚರ್ಚೆಯಲ್ಲಿ ಭಾಗವಹಿಸಿದ ಸಚಿವರು, ‘ನಾಲ್ಕನೆಯ ಪಂಚವಾರ್ಷಿಕ ಯೋಜನೆಯ ಅಂತ್ಯದ ವೇಳೆಗೆ ದೀನರು, ದುರ್ಬಲರು ಹಸಿವಿನಿಂದ ತೊಳಲದಂತೆ, ಯಾರೂ ಅವಿದ್ಯಾವಂತರಾಗುಳಿಯದಂತೆ ಮಾಡುವುದು ಸಾಧ್ಯ’ ವೆಂದು ಘೋಷಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT