ಈ ಇಬ್ಬರು ಮುಖಂಡರು ಮತ್ತು ಶಾಸಕ ವಿಮಲೇಶ್ ಸಿಂಗ್ ಅವರು ಎಸ್ಪಿ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್, ಎಸ್ಪಿ ರಾಜ್ಯ ಘಟಕದ ಅಧ್ಯಕ್ಷ ಅಖಿಲೇಶ್ ಯಾದವ್ ಮತ್ತಿತರ ಮುಖಂಡರ ಸಮ್ಮುಖದಲ್ಲಿ ಎಸ್ಪಿಗೆ ಸೇರ್ಪಡೆಗೊಂಡರು. ಆ ನಂತರ, ಆರ್ಎಲ್ಡಿ ಮುಖ್ತಸ್ಥರ ವಿರುದ್ಧ ವಾಗ್ದಾಳಿ ನಡೆಸಿದ ಅನುರಾಧ ಚೌಧರಿ, ಅಜಿತ್ ಸಿಂಗ್ ಅವರ ತಂದೆ ಚೌಧರಿ ಚರಣ್ ಸಿಂಗ್ ಅವರು ರೈತರ ಹಿತಾಸಕ್ತಿಗಳಿಗಾಗಿ ಕಾಂಗ್ರೆಸ್ ವಿರುದ್ಧ ಹೋರಾಡಿದ್ದರು.