ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಲಮಟ್ಟಿ ಹಿನ್ನೀರು ಏರಿಕೆ: ಬೆಳೆ ಜಲಾವೃತ

Last Updated 17 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಬಾಗಲಕೋಟೆ: ಆಲಮಟ್ಟಿ ಜಲಾಶ­ಯದಲ್ಲಿ ಅಧಿಕ ಪ್ರಮಾಣ­ದಲ್ಲಿ ನೀರು ಸಂಗ್ರಹವಾಗಿದ್ದರಿಂದ ಮುಳುಗಡೆ ವ್ಯಾಪ್ತಿಗೆ ಒಳಪಡದ  ಹೊಲ-ತೋಟಗಳಿಗೂ ಹಿನ್ನೀರು ವ್ಯಾಪಿಸಿದ್ದು, ರೈತರು ಆತಂಕಕ್ಕೆ ಒಳಗಾಗಿದ್ದಾರೆ.

ಜಲಾಶಯ ವ್ಯಾಪ್ತಿಯ ಬಾಗಲಕೋಟೆ, ಬೀಳಗಿ ಮತ್ತು ಮುಧೋಳ ತಾಲ್ಲೂಕಿನಲ್ಲಿ ಕಬ್ಬು, ದ್ರಾಕ್ಷಿ ತೋಟಗಳನ್ನು ಹಿನ್ನೀರು ಆವರಿಸಿದೆ. ಪಂಪ್‌ಸೆಟ್‌ಗಳು ನೀರಿನಲ್ಲಿ ಮುಳುಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT