ಮೈಸೂರಿನ ಚಿಕ್ಕಬಸವಯ್ಯ ಎಂಬಾತನನ್ನು ಸೆಷನ್ಸ್ ಕೋರ್ಟ್ ಖುಲಾಸೆಗೊಳಿಸಿದ್ದನ್ನು ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಯನ್ನು ನ್ಯಾಯಮೂರ್ತಿ ಮೋಹನ ಶಾಂತನಗೌಡರ್ ನೇತೃತ್ವದ ವಿಭಾಗೀಯ ಪೀಠ ನಡೆಸಿತು. ಈತನ ದುಷ್ಕೃತ್ಯಕ್ಕೆ ಬಲಿಯಾದ ಅದೇ ಊರಿನ ಡಾ.ಮಹಾಲಕ್ಷ್ಮಿ ಅವರಿಗೆ 20ಸಾವಿರ ರೂಪಾಯಿ ಪರಿಹಾರ ನೀಡುವಂತೆ ಪೀಠ ಅಪರಾಧಿಗೆ ಆದೇಶಿಸಿದೆ.