ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ಪತ್ರೆ ಅಭಿವೃದ್ಧಿ ಸಮಿತಿ ಶವಯಾತ್ರೆ

Last Updated 12 ಫೆಬ್ರುವರಿ 2012, 19:35 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ಆರು ವರ್ಷಗಳಿಂದ ನಿಷ್ಕ್ರಿಯವಾಗಿರುವ ನಗರದ ಸರ್ಕಾರಿ ಆಸ್ಪತ್ರೆ ಅಭಿವೃದ್ಧಿ ಸಮಿತಿಯ ವೈಖರಿ ವಿರೋಧಿಸಿ ಫೆ.13ರಂದು ಅಣಕು ಶವಯಾತ್ರೆ ನಡೆಯಲಿದೆ ಎಂದು ಕರವೇ (ನಾರಾಯಣಗೌಡ ಬಣ) ತಾಲ್ಲೂಕು ಮುಖಂಡ ಡಿ.ಎನ್.ಮಂಜುನಾಥ್ ತಿಳಿಸಿದ್ದಾರೆ.

ಶಾಸಕರೇ ಅಧ್ಯಕ್ಷರಾಗಿರುವ ಆಸ್ಪತ್ರೆ ಅಭಿವೃದ್ಧಿ ಸಮಿತಿ 6  ವರ್ಷಗಳಿಂದ ಸಭೆ ನಡೆಸಿಲ್ಲ. ಆಸ್ಪತ್ರೆ ಅವ್ಯವಸ್ಥೆಯ ಆಗರವಾಗಿದೆ. ರೋಗಿಗಳಿಗೆ ಸೂಕ್ತ ಸೌಲಭ್ಯ ದೊರೆಯದೇ ಪರದಾಡುವಂತಾಗಿದೆ. ಇದನ್ನು ಖಂಡಿಸಿ ಸೋಮವಾರ ಅಣಕು ಶವ ಯಾತ್ರೆ ನಡೆಸಲಾಗುವುದು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT